ಬೆಳ್ಳಂಬೆಳಿಗ್ಗೆ ಕೊರೊನಾ ಜಾಗೃತಿಗೆ ಮುಂದಾದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ, ಮಾ.30, ಕಳೆದ ಕೆಲವು ದಿನಗಳಿಂದ ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಜಾಗೃತಿಗೆ ಮುಂದಾಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಇಂದು ಬೆಳ್ಳಂಬೆಳಿಗ್ಗೆ ಹಿರೇಕೆರೂರು ನಗರದತ್ತ ಬೆಳ್ಳಂಬೆಳಿಗ್ಗೆ ಪ್ರದಕ್ಷಿಣೆ ಹಾಕಿದರು. ಪುತ್ರಿ ಹಾಗೂ ನಟಿ ಸೃಷ್ಟಿ ಪಾಟೀಲ್ ಜೊತೆಗೂಡಿ ಚೌಡೇಶ್ವರಿನಗರ, ಬಸವೇಶ್ವರ ನಗರ, ಕೋಟೆ, ಹಿರೇಕೆರೂರು ಮುಖ್ಯರಸ್ತೆ ಸೇರಿದಂತೆ ಹಲವೆಡೆ ಸಂಚರಿಸಿ ಜನರಲ್ಲಿ ಸಾಮಾಜಿಕ ಅಂತರ ಹೇಗಿದೆ? ಎಂಬುದನ್ನು ಪರಿಶೀಲಿಸಿದರು. ಅಲ್ಲದೇ ಲಾಕ್ ಡೌನ್ಗೆ ಸಹಕರಿಸುವುದು ಎಲ್ಲರ ಆದ್ಯತೆ ಆಗಬೇಕು. ಸಾಮಾಜಿಕ ಅಂತರದ ಜೊತೆ ಮಾನವೀಯ ಮೌಲ್ಯವೂ ಇರಲಿ ಎಂದು ಕರೆ ನೀಡಿದರು. ರಸ್ತೆಯಲ್ಲಿ ಓಡಾಡುತ್ತಿದ್ದ ಜನರಿಗೆ ಸಾಮಾಜಿಕ ಅಂತರ ಹಾಗೂ ಕೊರೊನಾ ಮಹಾಮಾರಿ ಕುರಿತು ಜಾಗೃತಿ ಮೂಡಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 