ಮಳೆಯಿಂದ ಹಾನಿ ಪ್ರದೇಶಕ್ಕೆ ಕೃಷಿ ಅಧಿಕಾರಿ ಭೇಟಿ
Agriculture officer visits rain-damaged area
ಮಳೆಯಿಂದ ಹಾನಿ ಪ್ರದೇಶಕ್ಕೆ ಕೃಷಿ ಅಧಿಕಾರಿ ಭೇಟಿ
ಆಲಮೇಲ 10: ಸಮೀಪ ಕಡಣಿ ಭೀಮಾ ನದಿ ತೀರದ ಗ್ರಾಮಗಳಿಗೆ ಕೃಷಿ ಅಧಿಕಾರಿ ಅನಿಲದೇವ ದಶವಂತ ಭೇಟಿ ನೀಡಿ ಬೆಳೆ ಹಾನಿ ಪ್ರದೇಶವನ್ನು ವೀಕ್ಷಿಸಿದರು. ಕಡಣಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದ ಮತ್ತು ಭೀಮ ನದಿಯಿಂದ ಪ್ರವಾಹದಿಂದ ಹಾನಿಗೊಳಗಾದ, ತೊಗರಿ, ಹತ್ತಿ, ಹೆಸರು, ಉದ್ದ, ಮುಂತಾದ ಬೆಳೆಗಳನ್ನು ವೀಕ್ಷಣೆ ಮಾಡಿದರು.
ಹಾನಿಗೊಳಗಾದ ಪ್ರತಿ ಜಮೀನುಗಳಿಗೆ ಭೇಟಿ ನೀಡುತ್ತೇನೆ. ಈ ಭಾಗದಲ್ಲಿ ಆಗಿರುವ ಹಾನಿಯ ಪರಿಣಾಮವನ್ನು ಅರ್ಥೈಸಿಕೊಂಡು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು. ಗ್ರಾಮ ಲೆಕ್ಕಾಧಿಕಾರಿಯಾದ ಗೊಂದಳಿ, ರೈತರ ಸೈಯದ್ ವಾಡೆದ್ ಅನೇಕ ರೈತರ ಸಮ್ಮುಖದಲ್ಲಿ ಭೇಟಿ ನೀಡುತ್ತೇನೆ ಎಂದು ಲೋಕದರ್ಶನ ಪತ್ರಿಕೆಗೆ ತಿಳಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 