ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳು ಟನ್ಗೆ 2700 ರೂ ನೀಡಲು ಒತ್ತಾಯ
ಅಥಣಿ 28: (ಶಿವಪುತ್ರ ಯಾದವಾಡ) ಬೆಳಗಾವಿ ಜಿಲ್ಲೆಯಲ್ಲಿನ ಎಲ್ಲ ಸಕ್ಕರೆ ಕಾಖರ್ಾನೆಗಳು ಎಫ ಆರ್ ಪಿ ಪ್ರಕಾರ ಪತ್ರಿ ಟನ್ ಕಬ್ಬಿಗೆ 2700 ರೂ ನೀಡಬೇಕು. ಈಗಾಗಲೆ ಕಾಗವಾಡದ ಶಿರಗುಪ್ಪಿ ಶುಗರ ಕಾಖರ್ಾನೆ ಪ್ರಸಕ್ತ ಹಂಗಾಮಿಗೆ ಕಬ್ಬು ಪೂರೈಸಿದ ರೈತರಿಗೆ ಕೇಂದ್ರ ಸಕರ್ಾರ ನಿಗದಿಪಡಿಸಿರುವ ಎಫ್ ಆರ ಪಿ ಪ್ರಕಾರ ಪ್ರತಿ ಟನ್ ಕಬ್ಬಿಗೆ 2700 ರೂ ನೀಡಿರುವುದನ್ನು ಪ್ರಸ್ತಾಪಿಸಿ, ಉಗಾರ ಕಬ್ಬು ಬೆಳೆಗಾರರ ಸಂಘ ಸ್ವಾಗತಿಸುತ್ತದೆ. ಎಂದು ಉಗಾರ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮೋಹನರಾವ್ ಶಹಾ ಹೇಳಿ ಒತ್ತಾಯಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡುತ್ತಾ, ಇತ್ತಿಚಿನ ಭಿಕರ ಪ್ರವಾಹ ಬಂದು ನದಿ ತೀರದ ಜನರ ಬದುಕು ಸಂಕಷ್ಟಕ್ಕಿಡಾಗಿದೆ. ಪ್ರವಾಹದಿಂದ ಅಪಾರ ಪ್ರಮಾಣದ ಕಬ್ಬು ನಾಶವಾಗಿದೆ. ಈಗ ಅಳಿದುಳಿದ ಕಬ್ಬನ್ನು ರೈತರು ಕಾಖರ್ಾನೆಯವರು ಎಲ್ಲ ಕಬ್ಬನ್ನು ನುರಿಸುವದರ ಜೊತೆಗೆ ಪ್ರತಿ ಟನ್ ಕಬ್ಬಿಗೆ 2700 ರೂ ನೀಡುವಂತೆ ಆಗ್ರಹಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 