ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ: ಶಾಸಕ ಕುಮಟಳ್ಳಿ
ಅಥಣಿ 26: (ಶಿವಪುತ್ರಯಾದವಾಡ) ರಾಜ್ಯ ಸರಕಾರರಿಂದ ಮಂಜೂರಾತಿ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಲಾಗುವುದು. ಪಟ್ಟಣದ ಗವಿಸಿದ್ದ ಮಡ್ಡಿಯಲ್ಲಿರುವ ಸರಕಾರಿ ಜಾಗದಲ್ಲಿ ಆಶ್ರಯ ಮನೆಗಳ ನಿಮರ್ಾಣಕ್ಕೆ ಆಸ್ಪದ ನೀಡಲಾಗುವುದು. ಎಂದು ಶಾಸಕ ಮಹೇಶ ಕುಮಟಳ್ಳಿ ತಿಳಿಸಿದ್ದಾರೆ.
ಸ್ಥಳಿಯ ಶಾಸಕರ ಗೃಹ ಕಚೇರಿಯಲ್ಲಿ ಫಲಾನುಭವಿಗಳು ಗವಿಸಿದ್ದ ಮಡ್ಡಿ ಮನೆ ನಿಮರ್ಾಣಕ್ಕಾಗಿ ನೀಡಿದ್ದ ಮನವಿ ಸ್ವೀಕರಿಸಿ ಮಾತನಾಡುತ್ತಿದ್ದರು. ಇದೇ ಸಮಯದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಅವರೊಂದಿಗೆ ಮತ್ತು ತಹಸೀಲ್ದಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚಚರ್ಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ, ಫಲಾನುಭವಿಗಳಿಂದ ಅಜರ್ಿ ಪಡೆದು ಸಕಲಾಕ್ಕೆ ಸರಕಾರ ನೀಡುವ ಆಶ್ರಯ ಮನೆಗಳ ಮಂಜೂರಾತಿ ತೆಗೆದುಕೊಂಡು ವಿತರಿಸುವ ಕಾರ್ಯಕ್ಕೆ ಪ್ರಾಧ್ಯಾನತೆ ನೀಡಲಾಗುವುದ ಎಂದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 