ಅಂಬೇಡ್ಕರ 134ನೇ ಜಯಂತಿಯೋತ್ಸವ
Ambedkar's 134th birth anniversary celebrations
ಜಮಖಂಡಿ 15: ನಗರದ ಜೋಳದ ಬಜಾರದಲ್ಲಿ ದಲಿತ ಸೇನೆ ಕರ್ನಾಟಕ ಸಂಘಟನೆಯ ಸಹಯೋಗದಲ್ಲಿ ಡಾ,ಬಿ,ಆರ್, ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವವನ್ನು ಅದ್ದೂರಿಯಾಗಿ ಆಚರಣೆಯನ್ನು ಮಾಡುವ ಮೂಲಕ ಭಾವಚಿತ್ರಕ್ಕೆ ಪುಷ್ಪಗಳಿಂದ ಪೂಜೆಯನ್ನು ಸಲಿಸಿ, ಮೇನಬತ್ತಿಯಿಂದ ದೀಪ ಬೆಳಗಿಸಿ. ಗೌರವ ನಮನವನ್ನು ಸಲಿಸಿದರು.
ರುದ್ರಾವಧೂತ ಮಠದ ಪೀಠಾಧಿಕಾರಿ ಕೃಷ್ಣಾನಂದ ಅವಧೂತರು, ನಗರಸಭೆ ಸದಸ್ಯ ಸಿದ್ದು ಮೀಶಿ, ದಾನೇಶ ಘಾಟಗೆ, ಶಶಿಕಾಂತ ತೇರದಾಳ, ರವಿ ದೊಡಮನಿ, ರವಿ ಶಿಂಗೆ, ಮಾಧೇವ ಕಡಕೋಳ, ಗುರುನಾಥ ತೇರದಾಳ, ಸಂಘಟನೆಯ ಜಿಲ್ಲಾಧ್ಯಕ್ಷ ಭೀಮು ಮೀಶಿ ತಾ, ಅಧ್ಯಕ್ಷ ನಿಂಗು ಮೇಳೆನ್ನವರ, ಸುರೇಶ ನಡಗೇರಿ, ಸಚೀನ ಮೀಶಿ, ನವೀನ ಭೂವಿ, ಅಸ್ಲಂ ಮುಧೋಳೆ, ಬಸವರಾಜ ಕಾಂಬಳೆ ಸೇರಿದಂತೆ ಅನೇಕರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 