ಅಂಬೇಡ್ಕರ 134ನೇ ಜಯಂತಿಯೋತ್ಸವ
Ambedkar's 134th birth anniversary celebrations
ಜಮಖಂಡಿ 15: ನಗರದ ಜೋಳದ ಬಜಾರದಲ್ಲಿ ದಲಿತ ಸೇನೆ ಕರ್ನಾಟಕ ಸಂಘಟನೆಯ ಸಹಯೋಗದಲ್ಲಿ ಡಾ,ಬಿ,ಆರ್, ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವವನ್ನು ಅದ್ದೂರಿಯಾಗಿ ಆಚರಣೆಯನ್ನು ಮಾಡುವ ಮೂಲಕ ಭಾವಚಿತ್ರಕ್ಕೆ ಪುಷ್ಪಗಳಿಂದ ಪೂಜೆಯನ್ನು ಸಲಿಸಿ, ಮೇನಬತ್ತಿಯಿಂದ ದೀಪ ಬೆಳಗಿಸಿ. ಗೌರವ ನಮನವನ್ನು ಸಲಿಸಿದರು.
ರುದ್ರಾವಧೂತ ಮಠದ ಪೀಠಾಧಿಕಾರಿ ಕೃಷ್ಣಾನಂದ ಅವಧೂತರು, ನಗರಸಭೆ ಸದಸ್ಯ ಸಿದ್ದು ಮೀಶಿ, ದಾನೇಶ ಘಾಟಗೆ, ಶಶಿಕಾಂತ ತೇರದಾಳ, ರವಿ ದೊಡಮನಿ, ರವಿ ಶಿಂಗೆ, ಮಾಧೇವ ಕಡಕೋಳ, ಗುರುನಾಥ ತೇರದಾಳ, ಸಂಘಟನೆಯ ಜಿಲ್ಲಾಧ್ಯಕ್ಷ ಭೀಮು ಮೀಶಿ ತಾ, ಅಧ್ಯಕ್ಷ ನಿಂಗು ಮೇಳೆನ್ನವರ, ಸುರೇಶ ನಡಗೇರಿ, ಸಚೀನ ಮೀಶಿ, ನವೀನ ಭೂವಿ, ಅಸ್ಲಂ ಮುಧೋಳೆ, ಬಸವರಾಜ ಕಾಂಬಳೆ ಸೇರಿದಂತೆ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 