ಅಂಬಿಗರ ಚೌಡಯ್ಯ ಜಯಂತಿ ಆಚರಣೆ
Ambigara Chowdaiah Jayanti Celebration
ಹೂವಿನ ಹಡಗಲಿ 21: ಬಸವಣ್ಣನವರಿಂದ ಲಿಂಗ ದೀಕ್ಷೆ ಪಡೆದು ಜನಸಾಮಾನ್ಯರ ಬದುಕನ್ನು ವಚನಗಳ ಮೂಲಕ ಅನಾವರಣಗೊಳಿಸಿದ ಚೌಡಯ್ಯ ರವರ ನಡೆ ನುಡಿ ಅನುಸರಿಸಬೇಕು ಎಂದು ಶಿಕ್ಷಕಿ ವೈ ಜಯಮ್ಮ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿ ಬುಧವಾರ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆಯಲ್ಲಿ ಮಾತನಾಡಿದರು.12 ನೇ ಶತಮಾನದ ಶರಣ ಪರಂಪರೆ ಮೈಗೂಡಿಸಿಕೊಂಡಿದ್ದರು ಎಂದರು.ಶಿಕ್ಷಕ ಪಂ ವಾಣಿ ಗಿಡ್ಡಾನಾಯ್ಕ್ ಚೌಡಯ್ಯ ರವರ ವಚನಗಳನ್ನು ಪ್ರಸ್ತುತ ಪಡಿಸಿದರು.ವಿದ್ಯಾರ್ಥಿನಿ ಸೊಪ್ಪಿನ ಪೂರ್ವಿ ಅಂಬಿಗರ ಚೌಡಯ್ಯ ರವರ ಕುರಿತು ಮಾಹಿತಿ ಹಂಚಿಕೊಂಡರು.ಮುಖ್ಯ ಗುರು ಸುರೇಶ ಅಂಗಡಿ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ ಸ್ವಾಮಿನಾಥ ರಾಮಸ್ವಾಮಿ, ಬಸಪ್ಪ ಕೆ ಆನಂದ್ ಜಿ ಗೀತಾ ಪಿ ಎಂ ಪ್ರತಿಮಾ ಎನ್ ರೇಖಾ ಎಸ್ ಸಂಗಮೇಶ ಸುಂಕದ ಪ್ರಸಾದ್ ಸಂತೋಷ್ ಕುಮಾರ್ ಎಸ್ ರಾಕೇಶ್ ರೆಡ್ಡಿ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 