ಯು.ಟಿ.ಖಾದರಗೆ ಸನ್ಮಾನಿಸಿದ ಅಂಬೂರ
Amboora felicitated U.T. Khadara
ಲೋಕದರ್ಶನ ವರದಿ
ಶಿಗ್ಗಾವಿ 07 : ಕರ್ನಾಟಕ ಘನ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನೂತನ ಸಚಿವರಾಗಿ ಆಯ್ಕೆಯಾದ ಯು.ಟಿ.ಖಾದರ ಅವರಿಗೆ ತಾಲೂಕಿನ ಕಾಂಗ್ರೆಸ್ ಮುಖಂಡ ಹಾಗೂ ಹಾವೇರಿ ಜಿಲ್ಲಾ ವಕ್ಪ ಸಲಹಾ ಸಮಿತಿ ಸದಸ್ಯ ಮತ್ತು ಮಾಜಿ ಶಿಗ್ಗಾವಿ ಅಂಜುಮನ್ ಸಮಿತಿ ಕಾರ್ಯದರ್ಶಿ ಮಹ್ಮದ ಹನೀಫ್ ಅಂಬೂರ ಅಭಿನಂದನೆಗಳನ್ನು ತಿಳಿಸಿ ಗೌರವಿಸಿ ಸನ್ಮಾನಿಸಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 