ಅಂಬುಲೆನ್ಸ್ ಡಿಕ್ಕಿ : ಮಹಿಳೆ ಸಾವು
ಮಂಗಳೂರು, ಜ 30 : ಆಂಬ್ಯುಲೆನ್ಸ್ ನಿಂದ ಅಪಘಾತಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದ್ದು, ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ.
ಸ್ಕೂಟರ್ ಗೆ ಆಂಬುಲೆನ್ಸ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರಿಮಾಡುತ್ತಿರುವ ,ಮಹಿಳೆ ಮೃತಪಟ್ಟ ಘಟನೆ ನಗರದ ಕೆಪಿಟಿ ಸರ್ಕಲ್ ನಲ್ಲಿ ಗುರುವಾರದಂದು ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಗುರುಪುರ ನಿವಾಸಿ ಸುಜಾತ ಎಂದು ಗುರುತಿಸಲಾಗಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯಿಂದ ಕೇರಳದ ಕಡೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಕೆಪಿಟಿ ಸಿಗ್ನಲ್ ಬಳಿ ಬರುತ್ತಿದ್ದಂತೆ ಸ್ಕೂಟರ್ ಗೆ ಹಿಂಬಂದಿಯಿಂದ ಢಿಕ್ಕಿ ಹೊಡೆದಿದ್ದು,
ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 