ಜಾರ್ಖಂಡ್ನಲ್ಲಿ ಜೊಹರ್ ಜನ ಆಶೀರ್ವಾದ ಯಾತ್ರೆಗೆ ಅಮಿತ್ ಶಾ ಚಾಲನೆ
ನವದೆಹಲಿ, ಸೆ 18 ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ಜಾರ್ಖಂಡ್ನಲ್ಲಿ ಬುಧವಾರ 'ಜೊಹರ್ ಜನ್ ಆಶೀರ್ವಾದ್ ಯಾತ್ರೆ"ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ.
ಜಮತರಾದ ಕಾಲಿ ಮಂದಿರ ಮೈದಾನದಿಂದ ಯಾತ್ರೆ ಆರಂಭಗೊಳ್ಳಲಿದ್ದು, ಮುಖ್ಯಮಂತ್ರಿ ರಘುಬರ್ ದಾಸ್ ಭಾಗವಹಿಸಲಿದ್ದಾರೆ.
ಜೋಹರ್ ಜನ ಆಶೀರ್ವಾದ್ ಯಾತ್ರೆ ಈ ಮೊದಲು ಸೆಪ್ಟೆಂಬರ್ 15 ರಂದು ನಿಗದಿಯಾಗಿತ್ತು, ಆದರೆ ನಂತರ ಅದನ್ನು ಸೆಪ್ಟೆಂಬರ್ 18 ಕ್ಕೆ ಮುಂದೂಡಲಾಯಿತು.
ಏಳು ದಿನಗಳ 'ಜೊಹರ್ ಜನ ಆಶೀರ್ವಾದ್ ಯಾತ್ರೆ, 581 ಕಿ.ಮೀ. ಸಂಚರಿಸಲಿದ್ದು, ಈ ಸಮಯದಲ್ಲಿ ಮುಖ್ಯಮಂತ್ರಿ ಹಲವು ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಖನಿಜ ಸಮೃದ್ಧ ರಾಜ್ಯವಾಗಿರುವ ಜಾರ್ಖಂಡ್ನಲ್ಲಿ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 