ಅಂಫಾನ್ ಪರಿಣಾಮ: ಬಾಂಗ್ಲಾ- ಭಾರತದಲ್ಲಿ ಹೆಚ್ಚಲಿದೆ ಕರೋನ ಅರ್ಭಟ
ನವದೆಹಲಿ, ಮೇ 22, ಭಾರತದಲ್ಲಿ ಕೊರೊನಾ ವೈರಸ್ ಬೆನ್ನಲ್ಲೇ ಅಂಫಾನ್ ಚಂಡಮಾರುತದ ಮತ್ತು ಅದರಿಂದ ಉಂಟಾದ ಪ್ರವಾಹದಿಂದಾಗಿ ಬಾಂಗ್ಲಾದೇಶ ಹಾಗೂ ಭಾರತದ ಕೆಲವು ಭಾಗಗಳಲ್ಲಿ ಕನಿಷ್ಠ 19 ಮಿಲಿಯನ್ ಮಕ್ಕಳು ಅಪಾಯಕ್ಕೆ ಸಿಲುಕಕಿದ್ದಾರೆ ಎಂದು ಯುನಿಸೆಫ್ ಎಚ್ಚರಿಕೆ ನೀಡಿದೆ. ಕೊರೊನಾ ವೈರಸ್ ಭೀತಿಯ ನಡುವೆಯೂ ಅಬ್ಬರಿಸುತ್ತಿರುವ ಅಂಫಾನ್ ಚಂಡಮಾರುತದಿಂದ ನಿರಾಶ್ರಿತ ಶಿಬಿರಗಳಿಗೆ ಹೆಚ್ಚು ಜನರನ್ನು ಸ್ಥಳಾಂತರಿಸುತ್ತಿರುವ ಪರಿಣಾಮ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವ ಸಾದ್ಯತೆ ಹೆಚ್ಚಾಗಿದೆ ಎಂದು ಯುನಿಸೆಫ್ ಹೇಳಿದೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ದಕ್ಷಿಣ ಏಷ್ಯಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಜೀನ್ ಗೌಗ್, ಅಂಫಾನ್ ಚಂಡಮಾರುತದ ಪರಿಣಾಮ ಬಾಂಗ್ಲಾದೇಶ ಹಾಗೂ ಭಾರತದ ಕೆಲವು ಪ್ರದೇಶಗಳಲ್ಲಿ ಮಕ್ಕಳು ಮತ್ತು ಅವರ ಕುಟುಂಬಗಳನ್ನು ನಿರಾಶ್ರಿತರ ಶಿಬಿರಗಳಿಗೆ ಸ್ಥಳಾಂತರ ಮಾಡುವುದರಿಂದ ಭವಿಷ್ಯದಲ್ಲಿ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ,
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 