ಘಟಪ್ರಭಾ: ಸಂಭ್ರಮದ ಅಂಭಾ ಭವಾನಿ ಜಾತ್ರೆ
ಲೋಕದರ್ಶನ ವರದಿ
ಘಟಪ್ರಭಾ 30: ಸ್ಥಳೀಯ ಗೊಂದಳಿ ಗಲ್ಲಿಯಲ್ಲಿರುವ ಅಂಭಾ ಭವಾನಿ ಜಾತ್ರೆಯು ಮಂಗಳವಾರದಂದು ಅತೀ ವಿಜೃಂಭಣೆಯಿಂದ ಜರುಗಿತು.
ಮುಂಜಾನೆ ಅಂಭಾ ಭವಾನಿಗೆ ರುದ್ರಾಭಿಷೇಕ, ಮಹಾ ಪೂಜೆ ಜರುಗಿತು. ನಂತರ ಶ್ರೀ ಅಂಭಾ ಭವಾನಿಯ ಭಾವ ಚಿತ್ರದ ಭವ್ಯ ಮೇರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಸ್ಥಾನ ತಲುಪಿತು. ನಂತರ ಮಹಾಪ್ರಸಾದ ಜರುಗಿತು.
ಈ ಸಂದರ್ಭದಲ್ಲಿ ಮರಾಠಾ ಗೊಂದಳಿ ಸಮಾಜದ ಹಿರಿಯರಾದ, ಬಾಳುಮಹಾರಾಜ ಬೋಸಲೆ, ಯಲಪ್ಪ ಗುರುವ, ಶಿವಾಜಿ ಗೊಂದಳಿ, ಮಾಣಿಕ ಬೀಸೆ, ಶಿವಾಜಿ ಬೋಸಲೆ, ಸಿದ್ದೇಶ್ವರ ಬೋಸಲೆ, ಯಮನೂರ ವಾಕೋಡೆ, ರಾಜು ಗೊಂದಳಿ, ಸುರೇಶ ಗುರುವ, ಸೇರಿದಂತೆ ಅನೇಕ ಗೊಂದಳಿ ಸಮಾಜದ ಬಾಂಧವರು ಇದ್ದರು. ಯುವಕರು ಅತೀ ಉತ್ಸಾಹದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡು ಜೈಶಿವಾಜಿ, ಜೈ ಭವಾನಿ ಎಂಬ ಜೈಕಾರ ಕೂಗುತ್ತಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 