ಆನಂದ್ ತೇಲ್ತುಂಬ್ಡೆ ಕಸ್ಟಡಿ ವಿಸ್ತರಣೆ
ಮುಂಬೈ,
ಏ ೧೯, ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ
ಎದುರಿಸುತ್ತಿರುವ ದಲಿತ ಕವಿ ಹಾಗೂ ಮಾನವಹಕ್ಕುಗಳ ಹೋರಾಟಗಾರ ಆನಂದ್ ತೇಲ್ತುಂಬ್ಡೆ
ಅವರ ಪೊಲೀಸ್ ಕಸ್ಟಡಿಯನ್ನು ವಿಶೇಷ ನ್ಯಾಯಾಲಯ ಈ ತಿಂಗಳ ೨೫ ರವರೆಗೆ ವಿಸ್ತರಿಸಿದೆ. ಸುಪ್ರೀಂ
ಕೋರ್ಟ್ ಆದೇಶದ ಮೇರೆಗೆ ಅವರು ಈ ತಿಂಗಳ ೧೪ ರಂದು ರಾಷ್ಟ್ರೀಯ ತನಿಖಾ ಸಂಸ್ಥೆ
(ಎನ್ಐಎ) ಮುಂದೆ ಶರಣಾಗಿದ್ದರು. ಆದೇ ದಿನ ಅವರನ್ನು ವಿಶೇಷ ನ್ಯಾಯಾಲಯದ
ಮುಂದೆ ಹಾಜರುಪಡಿಸಿದ್ದಾಗ, ಈ ತಿಂಗಳ ೧೮ ರವರೆಗೆ ಎನ್ ಐ ಎ ಕಸ್ಟಡಿಗೆ ವಹಿಸಿ ಆದೇಶಿಸಿತ್ತು. ಈ ಗಡುವು ಮುಗಿದ ಹಿನ್ನಲೆಯಲ್ಲಿ ಶನಿವಾರ ಮತ್ತೆ ಅವರನ್ನು ವಿಶೇಷ
ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಆನಂದ್ ತೇಲ್ತುಂಬ್ಡೆ ಸಂವಿಧಾನ
ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 