ಸಚಿವ ಅನಂತಕುಮಾರ ನಿಧನಕ್ಕೆ ಶ್ರದ್ಧಾಂಜಲಿ
ಲೋಕದರ್ಶನ ವರದಿ
ಯರಗಟ್ಟಿ: ರಾಸಾಯನಿಕ ಮತ್ತು ರಸಗೊಬ್ಬರ ಕೇಂದ್ರ ಸಚಿವ ಹೆಚ್.ಎನ್.ಅನಂತಕುಮಾರ ನಿಧನಕ್ಕೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗಳ ಸದಸ್ಯರು ಸ್ಥಳೀಯ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಅನಂತಕುಮಾರ ಭಾವಚಿತ್ರದ ಎದುರು ಮೌನಾಚರಣೆ ಮಾಡುವುದರ ಮೂಲಕ ಶೃದ್ಧಾಂಜಲಿ ಅಪರ್ಿಸಿದರು.
ಸೋಮು ರೈನಾಪುರ, ಶಮೀರ ಜಮಾದಾರ, ಪೈಗಂಬರ ನಧಾಪ, ಸುರೇಶ ರೈನಾಪೂರ, ಮಲ್ಲಪ್ಪ ಬಾಕರ್ಿ, ದಳವಾಯಿ, ಖಿಲಾರಿ, ಮುಂತಾದವರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 