ಸಚಿವ ಅನಂತಕುಮಾರ ನಿಧನಕ್ಕೆ ಶ್ರದ್ಧಾಂಜಲಿ
ಲೋಕದರ್ಶನ ವರದಿ
ಯರಗಟ್ಟಿ: ರಾಸಾಯನಿಕ ಮತ್ತು ರಸಗೊಬ್ಬರ ಕೇಂದ್ರ ಸಚಿವ ಹೆಚ್.ಎನ್.ಅನಂತಕುಮಾರ ನಿಧನಕ್ಕೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗಳ ಸದಸ್ಯರು ಸ್ಥಳೀಯ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಅನಂತಕುಮಾರ ಭಾವಚಿತ್ರದ ಎದುರು ಮೌನಾಚರಣೆ ಮಾಡುವುದರ ಮೂಲಕ ಶೃದ್ಧಾಂಜಲಿ ಅಪರ್ಿಸಿದರು.
ಸೋಮು ರೈನಾಪುರ, ಶಮೀರ ಜಮಾದಾರ, ಪೈಗಂಬರ ನಧಾಪ, ಸುರೇಶ ರೈನಾಪೂರ, ಮಲ್ಲಪ್ಪ ಬಾಕರ್ಿ, ದಳವಾಯಿ, ಖಿಲಾರಿ, ಮುಂತಾದವರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 