ಆನೆಗೊಂದಿ ಉತ್ಸವ : ಮ್ಯಾರಾಥಾನ್ಗೆ ಶಾಸಕ ಪರಣ್ಣ ಈ. ಮುನವಳ್ಳಿ ಚಾಲನೆ
ಕೊಪ್ಪಳ ೦೯: ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರವಾದ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಉತ್ಸವ-2020ರ ನಿಮಿತ್ತ ಇಂದು (ಜ.9) ಹಮ್ಮಿಕೊಳ್ಳಲಾದ ಗಂಗಾವತಿ ಬಸ್ ನಿಲ್ದಾಣದಿಂದ ಸಾಣಾಪುರ, ಆನೆಗೊಂದಿ ವರೆಗಿನ ಪುರುಷರ ಮತ್ತು ಮಹಿಳಾ ಮ್ಯಾರಾಥಾನ್ಗೆ ಶಾಸಕ ಪರಣ್ಣ ಈ. ಮುನವಳ್ಳಿ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್. ವಿಸ್ವನಾಥರೆಡ್ಡಿ, ಗಂಗಾವತಿ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾಜರ್ುನಗೌಡ ಪೊ. ಪಾಟೀಲ್, ಕಾರ್ಯನಿರ್ವಾಹಕ ಅಧಿಕಾರಿ ಡಾ. ಡಿ.ಮೋಹನ, ಕನಕಗಿರಿ ತಹಶೀಲ್ದಾರ್ ರವಿ ಅಂಗಡಿ, ಕಾರಟಗಿ ತಹಶೀಲ್ದಾರ್ ಕವಿತಾ, ಗಂಗಾವತಿ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ರಾಥೋಡ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮ್ಯಾರಾಥಾನ್ :
ಗಂಗಾವತಿ ಬಸ್ ನಿಲ್ದಾಣದಿಂದ ಆನೆಗೊಂದಿಯ ಶ್ರೀ ಕೃಷ್ಣದೇವರಾಯ ವೇದಿಕೆಯವರೆಗೆ ಪುರುಷರ ಮ್ಯಾರಾಥಾನ್ ಮತ್ತು ಗಂಗಾವತಿ ಬಸ್ ನಿಲ್ದಾಣದಿಂದ ಸಂಗಾಪುರ ಗ್ರಾಮದವರೆಗೆ ಮಹಿಳೆಯರ ಮ್ಯಾರಾಥಾನ್ ಹಮ್ಮಿಕೊಂಡಿದ್ದು, ಶಾಲಾ ಕಾಲೇಜು ವಿದ್ಯಾಥರ್ಿಗಳು ಹಾಗೂ ಸಾರ್ವಜನಿಕರು ಈ ಮ್ಯಾರಾಥಾನ್ದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 