ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ
Anemia Free Nutrition Karnataka Programme
ಗದಗ 5: ಗದಗ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜುಲೈ 1 ರಂದು ಸರಕಾರಿ ಫ್ರೌಡ ಶಾಲೆ ಶಿದ್ದಲಿಂಗ ನಗರ ಗದಗದಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಗುರುಮಾತೆಯರಾದ ಶ್ರೀಮತಿ ಜೆ. ಬಿ ಅಣ್ಣಿಗೇರಿಯವರು ವಹಿಸಿದ್ದರು. ಜಿಲ್ಲಾ ಆರ್ಸಿಎಚ್ ಅಧಿಕಾರಿ ಶ್ರೀಮತಿ ಡಾ. ಮೀನಾಕ್ಷಿ ಕೆ.ಎಸ್ ಕಾರ್ಯಕ್ರಮ ಉದ್ಘಾಟಿಸಿದರು. ಸದರಿ ಕಾರ್ಯಕ್ರಮದಲ್ಲಿ ಆರ್ ಬಿ ಎಸ್ ಕೆ ವೈದ್ಯಾಧಿಕಾರಿಗಳಾದ ಡಾ.ಜಯಕುಮಾರ ಬ್ಯಾಳಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದಾಧಿಕಾರಿಗಳಾದ ಡಾ. ಮಹೇಶ ಕೊಪ್ಪಳ, ಡಾ, ಸುಧಾ ಕಳಸದ, ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಶಾಲಾ ಸಹ ಶಿಕ್ಷಕರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 