ಕನ್ನಡ ರಾಜೋತ್ಸವ ಪ್ರಶಸ್ತಿಗೆ ಅನಿತಾ ಆಯ್ಕೆ
ಲೋಕದರ್ಶನವರದಿ
ಧಾರವಾಡ: ಕನರ್ಾಟಕ ಜಾಗೃತಿ ವೇದಿಕೆ ಬೆಂಗಳೂರು ಸಂಸ್ಥೆಯು ನವೆಂಬರ್ 16 ರಂದು ಬೆಂಗಳೂರಿನ ಸಂ.ಸ ಬಯಲು ರಂಗಮಂದಿರದ, ರವಿಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕನ್ನಡ ರಾಜೋತ್ಸವ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ 2019ನೇ ಸಾಲಿನಲ್ಲಿ ಕೊಡಲ್ಪಡುವ "ಕನ್ನಡ ರಾಜೋತ್ಸವ" ಪ್ರಶಸ್ತಿಗೆ. ಕನರ್ಾಟಕ ಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ ಬಾಬು ಸುವರ್ೇ. ತಿಳಿಸಿದ್ದಾರೆ.
ಧಾರವಾಡದ ಕು. ಅನಿತಾ ಆರ್ ಅವರು (ಒ.ಂ ಒಣಛಿ) ಪದವಿಯನ್ನು ಮುಗಿಸಿದ್ದು ಸದ್ಯೆ ಶ್ರೀ ಸತ್ಯ ಸಾಯಿ ವಿದ್ಯಾಮಂದಿರದಲ್ಲಿ ಸಂಗೀತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು ಅದೇ ರೀತಿ ಇವರು ಸಂಗೀತ ಕ್ಷೇತ್ರ ಹಾಗೂ ಮಕ್ಕಳ ನಾಟಕ, ಕಾಲೇಜ್ ರಂಗೋತ್ಸವ, ನಾಟಕ ನಿದೇರ್ಶನ ಮಾಡಿದ್ದಾರೆ ಮತ್ತು ಉಡುಪಿಯಲ್ಲಿ ನಡೆದ ನೆಹರು ಯುವ ಕೇಂದ್ರದ ಮೂಲಕ ನಡೆಸುವ ಅಂತರ್ರಾಜ್ಯ ವಿನಿಮಯ ಕಾರ್ಯಕ್ರಮದಲ್ಲಿ ಕೊಡ ಭಾಗವಹಿಸಿದ್ದಾರೆ ಇವರಿಗೆ 2019ನೇ ಸಾಲಿನಲ್ಲಿ "ಕನ್ನಡ ರಾಜೋತ್ಸವ" ಪ್ರಶಸ್ತಿಗೆ ಆಯ್ಕೆಯಾಗಿದ್ದರಿಂದ ಹಲವಾರು ಸಂಘ ಸಂಸ್ಥೆ ಹಾಗೂ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ಅಭಿನಂದಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 