ಮಹಾರಾಷ್ಟ್ರದ ನಾಗಪುರದಲ್ಲಿ ಮತ್ತೊಂದು ಸೋಂಕು ಪ್ರಕರಣ ದಾಖಲು
ನಾಗ್ಪುರ, ಎಪ್ರಿಲ್ 4,ದೆಹಲಿ ಧಾರ್ಮಿಕ ಸಭೆಗೆ ಹಾಜರಾಗಿದ್ದ ರಾಜ್ಯದ ಮತ್ತೊಬ್ಬ ವ್ಯಕ್ತಿಗೆ ಕರೋನ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ. ಮೂಲಗಳ ಪ್ರಕಾರ, ನಾಲ್ಕು ಜನರ ಗಂಟಲಿನ ಸ್ವ್ಯಾಬ್ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು ಅದರಲ್ಲಿ ಒಬ್ಬರಿಗೆ ಸೋಂಕು ಇರುವುದು ಖಚಿತವಾಗಿದ್ದು ಅವರನ್ನು ಇಲ್ಲಿನ ಜನರಲ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ, ಅವರ ಜೊತೆ ಸಂಪರ್ಕ ಹೊಂದಿದ , ಇತರ ಮೂವರನ್ನು ಕ್ಯಾರೆಂಟೈನ್ ವಾರ್ಡ್ನಲ್ಲಿ ಇರಿಸಲಾಗಿದೆ.ಆರಂಭದಲ್ಲಿ ವ್ಯಕ್ತಿಯು ದೆಹಲಿ ಮಾರ್ಕಜ್ ಭೇಟಿ ನೀಡುವುದನ್ನು ನಿರಾಕರಿಸಿದ್ದರು ಆದರೆ ಅಂತಿಮವಾಗಿ ಅವರು ಅಲ್ಲಿದ್ದರು ಎಂಬುದು ನಂತರ ಮೊಬೈಲ್ ಸ್ಥಳ ಖಚಿತಪಡಿಸಿದ ನಂತರ ಅವರು ಕೊನೆಗೆ ಸತ್ಯ ಒಪ್ಪಿಕೊಂಡರು.ಇನ್ನೂ ಇಬ್ಬರು ವ್ಯಕ್ತಿಗಳ ಮಾದರಿ ವರದಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 