ಮಹಾರಾಷ್ಟ್ರದ ನಾಗಪುರದಲ್ಲಿ ಮತ್ತೊಂದು ಸೋಂಕು ಪ್ರಕರಣ ದಾಖಲು
ನಾಗ್ಪುರ, ಎಪ್ರಿಲ್ 4,ದೆಹಲಿ ಧಾರ್ಮಿಕ ಸಭೆಗೆ ಹಾಜರಾಗಿದ್ದ ರಾಜ್ಯದ ಮತ್ತೊಬ್ಬ ವ್ಯಕ್ತಿಗೆ ಕರೋನ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ. ಮೂಲಗಳ ಪ್ರಕಾರ, ನಾಲ್ಕು ಜನರ ಗಂಟಲಿನ ಸ್ವ್ಯಾಬ್ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು ಅದರಲ್ಲಿ ಒಬ್ಬರಿಗೆ ಸೋಂಕು ಇರುವುದು ಖಚಿತವಾಗಿದ್ದು ಅವರನ್ನು ಇಲ್ಲಿನ ಜನರಲ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ, ಅವರ ಜೊತೆ ಸಂಪರ್ಕ ಹೊಂದಿದ , ಇತರ ಮೂವರನ್ನು ಕ್ಯಾರೆಂಟೈನ್ ವಾರ್ಡ್ನಲ್ಲಿ ಇರಿಸಲಾಗಿದೆ.ಆರಂಭದಲ್ಲಿ ವ್ಯಕ್ತಿಯು ದೆಹಲಿ ಮಾರ್ಕಜ್ ಭೇಟಿ ನೀಡುವುದನ್ನು ನಿರಾಕರಿಸಿದ್ದರು ಆದರೆ ಅಂತಿಮವಾಗಿ ಅವರು ಅಲ್ಲಿದ್ದರು ಎಂಬುದು ನಂತರ ಮೊಬೈಲ್ ಸ್ಥಳ ಖಚಿತಪಡಿಸಿದ ನಂತರ ಅವರು ಕೊನೆಗೆ ಸತ್ಯ ಒಪ್ಪಿಕೊಂಡರು.ಇನ್ನೂ ಇಬ್ಬರು ವ್ಯಕ್ತಿಗಳ ಮಾದರಿ ವರದಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 