ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒತ್ತಾಯಿಸಿ ಮನವಿ
Appeal demanding provision of basic facilities
ಹಾವೇರಿ 24: ಇಲ್ಲಿನ ನೀಲನಗೌಡರ್ ನಗರದಲ್ಲಿರುವ ಸಿಲ್ವರ್ ಕ್ರಿಸ್ಟ್ ಬಡಾವಣೆಯಲ್ಲಿ ಬೀದಿ ದೀಪ, ಚರಂಡಿ, ರಸ್ತೆ ನಿರ್ಮಾಣ, ಮೂಲಭೂತ ನಾಗರಿಕರ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಸಿಲ್ವರ್ ಕ್ರಿಸ್ಟ್ ನಾಗರಿಕರ ವೇದಿಕೆಯಿಂದ ಜಿಲ್ಲಾ ಆಡಳಿತ ಭವನಕ್ಕೆ ಧಾವಿಸಿ ಅಪರ ಜಿಲ್ಲಾಧಿಕಾರಿಗಳಾದ ಡಾ.ನಾಗರಾಜ ಎಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಿಲ್ವರ್ ಕೃಷ್ಣ ನಾಗರಿಕ ವೇದಿಕೆಯ ಅಧ್ಯಕ್ಷರಾದ ಶಿವಾನಂದ ಎಸ್ ಸಣ್ಣ ತಮ್ಮನವರ, ಸಿಲ್ವರ್ ಕ್ರಿಸ್ಟಿನ ಉಪಾಧ್ಯಕ್ಷರಾದ ರಮೇಶ ಎಸ್ ಕೆ, ಸಿಲ್ವರ್ ಕ್ರಿಸ್ತನ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ್ ಸೊಟ್ಟಪ್ಪನವರ, ಕುಮಾರಸ್ವಾಮಿ ನಡುವಿನಮಠ, ಎಸ್ ಆರ್ ಚಿಕ್ಕಯ್ಯನವರ ಮಠ ಕೃಷ್ಣಮೂರ್ತಿ ಚಿಲಿಟೇರಿ, ಸಂತೋಷ ನೆಗಳೂರ, ನಾಗರಾಜ ಎನ್ ಸೇರಿದಂತೆ ನಾಗರಿಕ ವೇದಿಕೆಯ ಪದಾಧಿಕಾರಿಗಳು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 