ದಾದರ್ ಪುದಚೇರಿ ಮೈಸೂರ್ ರೈಲು ನಿಲುಗಡೆಗೆ ಮನವಿ
Appeal for Dadar Pudacherry Mysore train stop
ರಾಯಬಾಗ 29: ಸ್ಥಳೀಯ ರೈಲು ನಿಲ್ದಾಣದಲ್ಲಿ ಕರೋನಾ ಸಮಯದಲ್ಲಿ ನಿಲುಗಡೆ ನಿಲ್ಲಿಸಿದ ದಾದರ್ ಪುದುಚೆರಿ ತಿರುವಿನಲ್ಲವಿ ದಾದರ್ ಮೈಸೂರ್ ಚಾಲುಕ್ಯ ಶರಾವತಿ ಎಕ್ಸ್ಪ್ರೆಸ್ ರೈಲುಗಳನ್ನು ಪುನಃ ನಿಲುಗಡೆ ಮಾಡುವಂತೆ ಬೆಳಗಾವಿ ಲೋಕಸಭಾ ಸದಸ್ಯರಾದ ಹಾಗೂ ಮಾಜಿ ಮುಖ್ಯಮಂತ್ರಿ ಗಳಾದ ಜಗದೀಶ್ ಶೆಟ್ಟರ್ ಇವರಿಗೆ ಶುಕ್ರವಾರ ಮನವಿ ಪತ್ರ ನೀಡಲಾಯಿತು. ಚಿಕ್ಕೋಡಿ ಜಿಲ್ಲಾ ಭಾರತೀಯ ಜನತಾ ಪಕ್ಷದ ಮಾಜಿ ಉಪಾಧ್ಯಕ್ಷ ಅಣ್ಣಾಸಾಬ ಕುಲಗೂಡೆ, ಅಣ್ಣಾಸಾಬ ಹೋಣಕುಪ್ಪೆ, ವಸಂತ ಹೊಸಮನಿ, ಅಬ್ಬಾಸ ಲತಿಬನವರ ಉಪಸ್ಥಿತರಿದ್ದರು .
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 