ದಾದರ್ ಪುದಚೇರಿ ಮೈಸೂರ್ ರೈಲು ನಿಲುಗಡೆಗೆ ಮನವಿ
Appeal for Dadar Pudacherry Mysore train stop
ರಾಯಬಾಗ 29: ಸ್ಥಳೀಯ ರೈಲು ನಿಲ್ದಾಣದಲ್ಲಿ ಕರೋನಾ ಸಮಯದಲ್ಲಿ ನಿಲುಗಡೆ ನಿಲ್ಲಿಸಿದ ದಾದರ್ ಪುದುಚೆರಿ ತಿರುವಿನಲ್ಲವಿ ದಾದರ್ ಮೈಸೂರ್ ಚಾಲುಕ್ಯ ಶರಾವತಿ ಎಕ್ಸ್ಪ್ರೆಸ್ ರೈಲುಗಳನ್ನು ಪುನಃ ನಿಲುಗಡೆ ಮಾಡುವಂತೆ ಬೆಳಗಾವಿ ಲೋಕಸಭಾ ಸದಸ್ಯರಾದ ಹಾಗೂ ಮಾಜಿ ಮುಖ್ಯಮಂತ್ರಿ ಗಳಾದ ಜಗದೀಶ್ ಶೆಟ್ಟರ್ ಇವರಿಗೆ ಶುಕ್ರವಾರ ಮನವಿ ಪತ್ರ ನೀಡಲಾಯಿತು. ಚಿಕ್ಕೋಡಿ ಜಿಲ್ಲಾ ಭಾರತೀಯ ಜನತಾ ಪಕ್ಷದ ಮಾಜಿ ಉಪಾಧ್ಯಕ್ಷ ಅಣ್ಣಾಸಾಬ ಕುಲಗೂಡೆ, ಅಣ್ಣಾಸಾಬ ಹೋಣಕುಪ್ಪೆ, ವಸಂತ ಹೊಸಮನಿ, ಅಬ್ಬಾಸ ಲತಿಬನವರ ಉಪಸ್ಥಿತರಿದ್ದರು .
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 