ಬೆಳೆಹಾನಿಯ ಪರಿಹಾರ ನೀಡುವಂತೆ ಒತ್ತಾಯಿಸಿ ಮನವಿ
ಬೆಳಗಾವಿ : ಅತೀವೃಷ್ಠಿಯಿಂದ ಬೆಳೆಹಾನಿ ಹಾಗೂ ಫಸಲ್ ಬೀಮಾ ಯೋಜನೆಯ ಹಣವನ್ನು ತಾಲೂಕಿನ ಕೆ.ಕೆ ಕೊಪ್ಪ ಗ್ರಾಮದ ರೈತರಿಗೆ ನೀಡುವಂತೆ ಆಗ್ರಹಿಸಿ ಅಖಂಡ ಕನರ್ಾಟಕ ರೈತ ಸಂಘ ಕನರ್ಾಟಕ ಬೆಳಗಾವಿ ತಾಲೂಕ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಕೆಲಹೊತ್ತು ಪ್ರತಿಭಟನೆ ನಡೆಸಿದ ರೈತರು ಈ ಕುರಿತು ಮನವಿಯೊಂದನ್ನು ಸಲ್ಲಿಸಿ, ಕಳೆದ ಒಂದು ತಿಂಗಳಿನಿಂದ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಮಳೆ ಹೆಚ್ಚಾಗಿ ಬಿಳತಾ ಇದ್ದು, ಇದರಿಂದ ಹಾಗೂ ಗ್ರಾಮದಲ್ಲಿ ಬಸವನ ಹುಳುವಿನ ಕಾಟದಿಂದ ಬತ್ತ, ಸೊಯಾಬಿನ್ ಸೇರಿದಂತೆ ಬೆಳೆಗಳು ಅತಿವೃಷ್ಠಿಯಿಂದ ಹಾನಿಯಾಗಿವೆ.
ಈ ಕೂಡಲೆ ಅತಿವೃಷ್ಠಿ ಹಾಗೂ ಫಸಲ ಬಿಮಾ ಯೋಜನೆಯಡಿಯಲ್ಲಿ ಕೆ.ಕೆ.ಕೊಪ್ಪ ಗ್ರಾಮದ ರೈತರಿಗೆ ಪರಿಹಾರ ನೀಡುವಂತೆ ಲ್ಲಾಧಿಕಾರಿಗಳಿಗೆ ನೀಡಲಾಗಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ. ಇಂದಿನ ಪ್ರತಿಭಟನೆಯಲ್ಲಿ ಸೋಮಪ್ಪ ಡೊಂಗರಗಾವಿ, ಸಿದ್ದಪ್ಪ ನೀರಲಗಿ, ರಾಮನಗೌಡ ಪಾಟೀಲ, ಸೂರಪ್ಪ ಚಚಡಿ, ಅಪ್ಪರಾಯ ಡೊಂಗರಗಾವಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 