ಬೆಳೆಹಾನಿಯ ಪರಿಹಾರ ನೀಡುವಂತೆ ಒತ್ತಾಯಿಸಿ ಮನವಿ
ಬೆಳಗಾವಿ : ಅತೀವೃಷ್ಠಿಯಿಂದ ಬೆಳೆಹಾನಿ ಹಾಗೂ ಫಸಲ್ ಬೀಮಾ ಯೋಜನೆಯ ಹಣವನ್ನು ತಾಲೂಕಿನ ಕೆ.ಕೆ ಕೊಪ್ಪ ಗ್ರಾಮದ ರೈತರಿಗೆ ನೀಡುವಂತೆ ಆಗ್ರಹಿಸಿ ಅಖಂಡ ಕನರ್ಾಟಕ ರೈತ ಸಂಘ ಕನರ್ಾಟಕ ಬೆಳಗಾವಿ ತಾಲೂಕ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಕೆಲಹೊತ್ತು ಪ್ರತಿಭಟನೆ ನಡೆಸಿದ ರೈತರು ಈ ಕುರಿತು ಮನವಿಯೊಂದನ್ನು ಸಲ್ಲಿಸಿ, ಕಳೆದ ಒಂದು ತಿಂಗಳಿನಿಂದ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಮಳೆ ಹೆಚ್ಚಾಗಿ ಬಿಳತಾ ಇದ್ದು, ಇದರಿಂದ ಹಾಗೂ ಗ್ರಾಮದಲ್ಲಿ ಬಸವನ ಹುಳುವಿನ ಕಾಟದಿಂದ ಬತ್ತ, ಸೊಯಾಬಿನ್ ಸೇರಿದಂತೆ ಬೆಳೆಗಳು ಅತಿವೃಷ್ಠಿಯಿಂದ ಹಾನಿಯಾಗಿವೆ.
ಈ ಕೂಡಲೆ ಅತಿವೃಷ್ಠಿ ಹಾಗೂ ಫಸಲ ಬಿಮಾ ಯೋಜನೆಯಡಿಯಲ್ಲಿ ಕೆ.ಕೆ.ಕೊಪ್ಪ ಗ್ರಾಮದ ರೈತರಿಗೆ ಪರಿಹಾರ ನೀಡುವಂತೆ ಲ್ಲಾಧಿಕಾರಿಗಳಿಗೆ ನೀಡಲಾಗಿರುವ ಮನವಿಯಲ್ಲಿ ಒತ್ತಾಯಿಸಲಾಗಿದೆ. ಇಂದಿನ ಪ್ರತಿಭಟನೆಯಲ್ಲಿ ಸೋಮಪ್ಪ ಡೊಂಗರಗಾವಿ, ಸಿದ್ದಪ್ಪ ನೀರಲಗಿ, ರಾಮನಗೌಡ ಪಾಟೀಲ, ಸೂರಪ್ಪ ಚಚಡಿ, ಅಪ್ಪರಾಯ ಡೊಂಗರಗಾವಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 