ಹೊಂಡದ ತ್ಯಾಜ್ಯ ಮುಕ್ತಿಗೆ ಮನವಿ
ಗುಳೇದಗುಡ್ಡ16: ಪ್ರಸಿದ್ದ ಬಾದಾಮಿ ಬನಶಂಕರಿ ದೇವಸ್ಥಾನದ ಜಾತ್ರೆ ವಿಜೃಂಭಣೆಯಿಂದ ನಡೆದಿದ್ದೂ , ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬರುತ್ತಿದ್ದಾರೆ.
ಆದರೆ ದೇವಸ್ಥಾನದ ಎದುರಿನ ಹೊಂಡದಲ್ಲಿ ಭಕ್ತಾಧಿಗಳು ನಿತ್ಯ ಸಾಕಷ್ಟು ತ್ಯಾಜ್ಯವನ್ನು ಚಲ್ಲುತ್ತಿರುವುದರಿಂದ ಹೊಂಡದ ನೀರು ಮಲೀನವಾಗುತ್ತಿದೆ ಎಂದು ಭಕ್ತಾಧಿಗಳು ಅರೋಪಿಸುತ್ತಿದ್ದಾರೆ. ಅದರಲ್ಲಿಯೇ ಭಕ್ತರು ಸ್ನಾನ ಮಾಡುವುದು, ಪೂಜೆಗೆ ನೀರು ಬಳಸುವುದು ಕಂಡು ಬರುತ್ತಿದ್ದೂ, ಭಕ್ತರು ಹೊಂಡದಲ್ಲಿ ಹೂ, ಹಾರ, ಮಲೀನ ಬಟ್ಟೆ ಬಿಡುತ್ತಿರುವುದು ಹೆಚ್ಚಾಗಿದೆ. ಇದನ್ನು ನಿಯಂತ್ರಿಸಬೇಕು. ಅಲ್ಲದೇ ನಿತ್ಯ ಹೊಂಡದಲ್ಲಿನ ತ್ಯಾಜ್ಯವನ್ನು ವಿಲೇವಾರಿ ಮಾಡಿ ನೀರು ಶುದ್ದವಾಗಿರುವಂತೆ ಸಂಬಂಧಪಟ್ಟ ಆಡಳಿತ ಮಂಡಳಿ ಕ್ರಮಕೈಗೊಳ್ಳಬೇಕೆಂದು ಗುಳೇದಗುಡ್ಡ, ಕೆರೂರ, ಹಂಸನೂರ ಸೇರಿದಂತೆ ವಿವಿಧ ಕಡೆಗಳಲ್ಲಿನ ಭಕ್ತರು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 