ಮೂಲಭೂತ ಸೌಕರ್ಯ ಕಲ್ಪಿಸಲು ಮುಖ್ಯಾಧಿಕಾರಿ ಮಹೇಶ ಭಜಂತ್ರಿರವರಿಗೆ ಮನವಿ
Appeal to Chief Officer Mahesh Bhajantri to provide basic facilities
ಯರಗಟ್ಟಿ 30 : ಪಟ್ಟಣದ ವಾರ್ಡ್ ನಂ. 1 ಹೊಸ ರೇಸಿಡೆನ್ಸಿಯಲ್ ಬಡಾವಣೆಗೆ ಪಟ್ಟಣ ಪಂಚಾಯಿತಿಯಿಂದ ಕುಡಿಯುವ ನೀರು, ಚರಂಡಿ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಬಡಾವಣೆ ನಿವಾಸಿಗಳು ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ ಮನವಿ ಸಲ್ಲಿಸಿದರು. ಈ ವೇಳೆ ಶಬ್ಬೀರ ಬಿಳಗಿ, ಮಂಜುನಾಥ ದೇವರಡ್ಡಿ, ಕೆ. ಎಸ್. ಪಾಟೀಲ, ಸೋಮು ರೈನಾಪೂರ, ಚಿಂದಬರ ಕಟ್ಟಿಮನಿ, ಶಬ್ಬೀರ ಮನಿಯಾರ, ಮಂಜುನಾಥ ನೀಲಪ್ಪನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 