ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವು ಪರಿಹಾರಕ್ಕೆ ಸಿದ್ಧರಾಮಯ್ಯನವರಿಗೆ ಮನವಿ
Appeal to Siddaramaiah for the death of Ayyappaswamy Maladharis
ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವು ಪರಿಹಾರಕ್ಕೆ ಸಿದ್ಧರಾಮಯ್ಯನವರಿಗೆ ಮನವಿ
ಶಿರಹಟ್ಟಿ 30: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ 6 ಜನ ಮಾಲಾಧಿಕಾರಿಗಳು ಮರಣ ಹೊಂದಿರುವ ಹಿನ್ನೆಲೆ ಪ್ರತಿಯೊಂದು ಕುಟುಂಬಕ್ಕೆ 25 ಲಕ್ಷ ರೂಪಾಯಿಗಳ ಪರಿಹಾರ ನೀಡಬೇಕೆಂದು ಒತ್ತಾಯಿಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಟ್ಟಣದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಭಕ್ತವೃಂದ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂತೋಷ ಕುರಿ, ಗೂಳಪ್ಪ ಕರಿಗಾರ, ಹನಮಂತ ಪವಾರ, ಚಂದ್ರು ಜೊಗೇರ, ಪ್ರವೀಣ ಗಂಟಿ, ಮನೋಜ ಭಜಂತ್ರಿ, ಮಲ್ಲು ಬೋರಶೆಟ್ರ, ಮಲ್ಲಪ್ಪ ಕುದರಿ, ಆನಂದ ಗಂಟಿ, ಗೌಡಪ್ಪ ಪಾಟೀಲ, ಮಂಜು ಕಲಾಲ, ಪ್ರಶಾಂತ ಗಾಯಕವಾಡ ಹಾಗೂ ಮಹಾಂತೇಶ ಛಲವಾದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 