ಯುವಕ ಕಾಣೆ ಪತ್ತೆಗೆ ಮನವಿ
Appeal to find missing youth
ಲೋಕದರ್ಶನ ವರದಿ
ಗದಗ : ಜಿಲ್ಲೆಯ ರೋಣ ತಾಲ್ಲೂಕಿನ ಅಬ್ಬಿಗೇರಿ ಗ್ರಾಮದ ಮಂಜುನಾಥ ತಂದೆ ದೊಡ್ಡಅಂದಪ್ಪ ಹುಳ್ಳಿ(21) ಎಂಬುವರು ಮೇ. 26 ರಂದು ಬೆಳಿಗ್ಗೆ 9 ಗಂಟೆಗೆ ಅಬ್ಬಿಗೇರಿ ಗ್ರಾಮದ ತಮ್ಮ ಮನೆಯಿಂದ ಯಾರೀಗೂ ಹೇಳದೆ, ಕೇಳದೆ ಹೋದವನು ಈವರೆಗೂ ಮರಳಿ ಮನೆಗೆ ಬಂದಿರುವದಿಲ್ಲ ಈ ಕುರಿತು ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ : 5 ಅಡಿ ಎತ್ತರ, ಸದೃಡ ಮೈಕಟ್ಟು, ದುಂಡು ಮುಖ, ಗೋದಿಗೆಂಪು ಮೈ ಬಣ್ಣ, ತಲೆಯಲ್ಲಿ ಕಪ್ಪು ಕೂದಲು ಹೊಂದಿದ್ದು, ಕನ್ನಡ ಮಾತನಾಡುತ್ತಾನೆ. ಮನೆಬಿಟ್ಟು ಹೋಗುವಾಗ ಪುಲ್ ತೋಳಿನ ಬಿಳಿ ಬಣ್ಣದ ಶರ್ಟ, ಕರಿ ಪ್ಯಾಂಟ್ ಧರಿಸಿದ್ದು, ಬುದ್ದಿಮಾಂದ್ಯ ಇರುತ್ತಾನೆ. ಈ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ನರೇಗಲ್ ಪೋಲಿಸ್ ಠಾಣೆಗೆ ತಿಳಿಸಲು ಕೋರಲಾಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 