ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
Appeal to locate heirs of anonymous deceased person
ಲೋಕದರ್ಶನ ವರದಿ
ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ 21: ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಮೆಟ್ರಿ ಗ್ರಾಮದ ಹತ್ತಿರದ ಕಂಪ್ಲಿ-ಬಳ್ಳಾರಿ ರಸ್ತೆಯ ಸುಬ್ಬಮ್ಮವ್ವ ಮಠದ ಬಳಿ ಗದ್ದೆಗಳ ಹತ್ತಿರ ಮಾ.21 ರಂದು ಯಾವುದೋ ವಾಹನವು ಹಿಂಬದಿಯಿಂದ ಡಿಕ್ಕಿ ಹೊಡೆದು, ಅಪಘಾತಪಡಿಸಿದ ಪರಿಣಾಮ ಸುಮಾರು 35-40 ವರ್ಷದ ಅನಾಮಧೇಯ ವ್ಯಕ್ತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತನ ವಾರಸುದಾರರು ಬಗ್ಗೆ ತಿಳಿದಿರುವುದಿಲ್ಲ. ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಕಂಪ್ಲಿ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 