ಟಿಪ್ಪು ದಿನಾಚರಣೆ ಆಚರಿಸಲು ಪರವಾಣಿಗೆ ನೀಡಬೇಕೆಂದು ಮನವಿ
ಲೋಕದರ್ಶನ
ವರದಿ
ಬೆಳಗಾವಿ 30: ನ.
11ಕ್ಕೆ ಟಿಪ್ಪು ದಿನಾಚರಣೆಯನ್ನು ಆಚರಿಸಲು ಜಿಲ್ಲಾಡಳಿತ ಪರವಾಣಿಗೆ ನೀಡಬೇಕೆಂದು ಬೆಳಗಾವಿ ಘಟಕದ ಟಿಪ್ಪು ಸುಲ್ತಾನ
ಸಂಘರ್ಷ ಸಮೀತಿ ವತಿಯಿಂದ ಜಿಲ್ಲಿಧಿಕಾರಿಗಳಿಗೆ ಮನವಿ ಸಲ್ಲಿಸಿದರು
ಮಂಗಳವಾರ
ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಟಿಪ್ಪು ಸುಲ್ತಾನ ಸಂಘರ್ಷ ಸಮೀತಿಯ ಜಿಲ್ಲಾ ಘಟಕದ ಅಧ್ಯಕ್ಷ ಆರೀಫ್
ಕಟಗೇರಿ ನೇತೃತ್ವದಲ್ಲಿ ಮನವಿ ಸಲ್ಲಿಸಿ ನವಂಬರ
11 ರಂದು ಟಿಪ್ಪು ಜಯಂತಿಯನ್ನು ಆಚರಿಸಲು,್ತ ಕಾರ್ಯಕ್ರಮಗಳನ್ನು ಮತ್ತು
ಪೋಟರ್್ ರಸ್ತೆಯಿಂದ ಚನ್ನಮ್ಮ ವೃತ್ತದವರೆಗೆ ರ್ಯಾಲಿ
ಮಾಡಲು ಜಿಲ್ಲಾಡಳಿತ ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 