ಸ್ವಂತ ಸೂರು ಮಂಜುರು ಮಾಡಬೇಕೆಂದು ವತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ
ಲೋಕದರ್ಶನ ವರದಿ
ಬೆಳಗಾವಿ : ಜೀವನ ನಡೆಸುವದಕ್ಕೆ ನಮಗೆ ಸ್ವಂತ ಸೂರಿಲ್ಲ ನಮಗೆ ಸ್ವಂತ ಸೂರನ್ನು ಆದಷ್ಟು ಬೇಗನೆ ವದಸಿಕೊಡಬೇಕೆಂದು ಖಸಾಯಿ ಗಲ್ಲಿ ಖಡ್ಡಾ ರಹವಾಸಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಬುಧವಾರ ನಗರದ ಚನ್ನಮ್ಮ ವೃತ್ತದಿಂದ ಪ್ರತಿಭಟನೆ ಮಾಡುತ್ತ ಜಿಲ್ಲಾಧಿಕಾರಿ ಕಚೇರಿ ತೆರಳಿ ತಮ್ಮ ಎಲ್ಲ ಸಮಸ್ಯೆಗಳೆಲ್ಲವನ್ನು ಬಗೆಹರಿಸಬೇಕು, ನಮಗೆ ಆದಷ್ಟು ಬೇಗ ಸೂಕ್ತಕ್ರಮ ಕ್ರಮ ತೆಗೆದುಕೊಂಡು ಸ್ವಂತ ಸೂರ ಮಂಜುರು ಮಾಡಿಕೊಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹುಸೇನ್ ಬೇಪಾರಿ, ದಿವ್ಯಾ ಅನಂತಪುರಿ,ರಹೀಮತ್ ಬೇಪಾರಿ ರೇಷ್ಮಾ ಮತ್ತೆಸಾಬ,ನೂರಜಾನ್ ಮಾದೇವಿ ಬೂದಿಕೊಪ್ಪ, ಮಲ್ಲವ್ವಾ ತಪ್ಪಲಿ, ನಹೀಮಾ ಬೇಪಾರಿ, ಸಹೀದಾ ಬೇಪಾರಿ, ಖೈರುಣ ಕುಳಚೆ, ಶಬಾನಾ ಮುಜಾವರ, ಸಾಯಿರಾಭಾನ ಸರಜೇಖಾನ ಮುಂತಾದವರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 