ಸ್ಕ್ಯಾನಿಂಗ ವ್ಯವಸ್ಥೆಗೆ ಮನವಿ
ಗೋಕಾಕ: ನಗರದಲ್ಲಿರುವ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು ವರ್ಷಗಳಿಂದ ಸ್ಕ್ಯಾನಿಂಗ ವ್ಯವಸ್ಥೆ ಇಲ್ಲದೆ ಬಡ ರೋಗಿಗಳು ಪರದಾಡುವ ಸನ್ನಿವೇಶ ಉಂಟಾಗಿದ್ದು ಬೆಳಗಾವಿ ಸಿವಿಲ್ ಹಾಗೂ ಗೋಕಾಕ ನಗರದ ಖಾಸಗಿ ಸ್ಕ್ಯಾನಿಂಗ ಸೆಂಟರ್ ಗಳಿಗೆ ಶಿಫಾರಸ್ಸು ಮಾಡುತ್ತಿರುವುದು ಖಂಡನೀಯ ತಕ್ಷಣವೇ ಕ್ರಮ ಕೈಗೊಂಡು ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಜೈ ಭಾರತ ಯುವಸೇನೆ ರಾಜ್ಯ ಉಪಾಧ್ಯಕ್ಷರಾದ ಶಿವಾನಂದ ಹಿರೇಮಠ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಹಾದೇವ ಕೊಳಕಿ, ಶಶಿಕಲಾ ಹಿರೇಮಠ, ಶಾರಧಾ ಹಿರೇಮಠ, ಶಿವಾನಂದ ಯದ್ದಲಗುಡ್ಡ, ಶಂಕರ ಹೊರಟ್ಟಿ, ಅಮಿತ ಪಾಟೀಲ, ರಾಜು ಹಂಚಿನಾಳ, ಗುರುರಾಜ ಜೊಳ್ಳಿ, ನಾಗರಾಜ ಗೋಜಗಿ ಹಾಗೂ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 