ಸ್ಕ್ಯಾನಿಂಗ ವ್ಯವಸ್ಥೆಗೆ ಮನವಿ
ಗೋಕಾಕ: ನಗರದಲ್ಲಿರುವ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು ವರ್ಷಗಳಿಂದ ಸ್ಕ್ಯಾನಿಂಗ ವ್ಯವಸ್ಥೆ ಇಲ್ಲದೆ ಬಡ ರೋಗಿಗಳು ಪರದಾಡುವ ಸನ್ನಿವೇಶ ಉಂಟಾಗಿದ್ದು ಬೆಳಗಾವಿ ಸಿವಿಲ್ ಹಾಗೂ ಗೋಕಾಕ ನಗರದ ಖಾಸಗಿ ಸ್ಕ್ಯಾನಿಂಗ ಸೆಂಟರ್ ಗಳಿಗೆ ಶಿಫಾರಸ್ಸು ಮಾಡುತ್ತಿರುವುದು ಖಂಡನೀಯ ತಕ್ಷಣವೇ ಕ್ರಮ ಕೈಗೊಂಡು ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಜೈ ಭಾರತ ಯುವಸೇನೆ ರಾಜ್ಯ ಉಪಾಧ್ಯಕ್ಷರಾದ ಶಿವಾನಂದ ಹಿರೇಮಠ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಹಾದೇವ ಕೊಳಕಿ, ಶಶಿಕಲಾ ಹಿರೇಮಠ, ಶಾರಧಾ ಹಿರೇಮಠ, ಶಿವಾನಂದ ಯದ್ದಲಗುಡ್ಡ, ಶಂಕರ ಹೊರಟ್ಟಿ, ಅಮಿತ ಪಾಟೀಲ, ರಾಜು ಹಂಚಿನಾಳ, ಗುರುರಾಜ ಜೊಳ್ಳಿ, ನಾಗರಾಜ ಗೋಜಗಿ ಹಾಗೂ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 