ಸ್ಕ್ಯಾನಿಂಗ ವ್ಯವಸ್ಥೆಗೆ ಮನವಿ
ಗೋಕಾಕ: ನಗರದಲ್ಲಿರುವ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು ವರ್ಷಗಳಿಂದ ಸ್ಕ್ಯಾನಿಂಗ ವ್ಯವಸ್ಥೆ ಇಲ್ಲದೆ ಬಡ ರೋಗಿಗಳು ಪರದಾಡುವ ಸನ್ನಿವೇಶ ಉಂಟಾಗಿದ್ದು ಬೆಳಗಾವಿ ಸಿವಿಲ್ ಹಾಗೂ ಗೋಕಾಕ ನಗರದ ಖಾಸಗಿ ಸ್ಕ್ಯಾನಿಂಗ ಸೆಂಟರ್ ಗಳಿಗೆ ಶಿಫಾರಸ್ಸು ಮಾಡುತ್ತಿರುವುದು ಖಂಡನೀಯ ತಕ್ಷಣವೇ ಕ್ರಮ ಕೈಗೊಂಡು ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಜೈ ಭಾರತ ಯುವಸೇನೆ ರಾಜ್ಯ ಉಪಾಧ್ಯಕ್ಷರಾದ ಶಿವಾನಂದ ಹಿರೇಮಠ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಹಾದೇವ ಕೊಳಕಿ, ಶಶಿಕಲಾ ಹಿರೇಮಠ, ಶಾರಧಾ ಹಿರೇಮಠ, ಶಿವಾನಂದ ಯದ್ದಲಗುಡ್ಡ, ಶಂಕರ ಹೊರಟ್ಟಿ, ಅಮಿತ ಪಾಟೀಲ, ರಾಜು ಹಂಚಿನಾಳ, ಗುರುರಾಜ ಜೊಳ್ಳಿ, ನಾಗರಾಜ ಗೋಜಗಿ ಹಾಗೂ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 