ಭೂನ್ಯಾಯ ಮಂಡಳಿಯ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕ
Appointed as a nominated member of the Land Justice Board
ಲೋಕದರ್ಶನ ವರದಿ
ಕಂಪ್ಲಿ 05: ಭೂ ನಾಯ್ಯ ಮಂಡಳಿಯ ಅಧಿಕೇತರ ಸದಸ್ಯರನ್ನು ಕಂಪ್ಲಿ ತಾಲೂಕಿನ ನಾಲ್ಕು ಜನರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಬಳ್ಳಾಪುರ ವಿ.ಶೇಕ್ಷಾವಲಿ(ಮೌನೇಶ), ಎನ್.ಮೋಹನ್, ನವೀನ್, ಗುರುಮೂರ್ತಿ ಇವರನ್ನು ರಾಜ್ಯಪಾಲರ ಆದೇಶದ ಮೇರೆಗೆ ಕಂದಾಯ ಇಲಾಖೆ(ಭೂ ಸುಧಾರಣೆ)ಯ ಸರ್ಕಾರದ ಆಧೀನ ಕಾರ್ಯದರ್ಶಿ ಗೌರಮ್ಮ ಇವರು ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕಾರೇತರ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಆದೇಶಿಸಿದ್ದಾರೆ. ನಂತರ ನಾಮ ನಿರ್ದೇಶಿತ ಸದಸ್ಯ ವಿ.ಶೇಕ್ಷಾವಲಿ(ಮೌನೇಶ) ಮಾತನಾಡಿ, ಸ್ಥಳೀಯ ಶಾಸಕರಾದ ಜೆ.ಎನ್.ಗಣೇಶ ಅವರ ನಿರ್ದೇಶನದಂತೆ ಭೂನ್ಯಾಯ ಮಂಡಳಿಯ ನಾಮ ನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡುವ ಮೂಲಕ ಹೆಚ್ಚಿನ ಜವಾಬ್ದಾರಿ ನೀಡಿದ್ದು, ಈ ಸ್ಥಾನಕ್ಕೆ ತಕ್ಕಂತೆ ಕೆಲಸ ಮಾಡಲಾಗುವುದು ಎಂದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 