ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿಯ ಪದಾಧಿಕಾರಿಗಳ ನೇಮಕ
Appointment of Karnataka State Manpower Office Bearers
ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿಯ ಪದಾಧಿಕಾರಿಗಳ ನೇಮಕ
ಬಳ್ಳಾರಿ 08: ನಗರದಲ್ಲಿ ನೂತನವಾಗಿ ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿಯ, ಕಲ್ಯಾಣ ಕರ್ನಾಟಕ ಭಾಗದ ಅಧ್ಯಕ್ಷರನ್ನಾಗಿ ಕೊರ್ಲಗುಂದಿ ಪಂಪಾಪತಿ ಅವರನ್ನು ನೇಮಿಸಲಾಯಿತು.
ಕಲ್ಯಾಣ ಕರ್ನಾಟಕ ಮಹಿಳಾ ಅಧ್ಯಕ್ಷರನ್ನಾಗಿ ವಿಜಯಲಕ್ಷ್ಮಿ ಮರೀಶೆಟ್ರು (ವಕೀಲರು) ಕಂಪ್ಲಿ ಅವರನ್ನು ನೇಮಿಸಲಾಯಿತು. ಹಾಗೆಯೇ ್ರ್ರಥಮ ಬಾರಿಗೆ ನೂತನ ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ಎಚ್.ಎಸ್.ಸುಧಕರ್ ಹೆಗಡೆ ಅವರನ್ನು, ಜಿಲ್ಲಾ ಮಹಿಳಾ ಅಧ್ಯಕ್ಷರನ್ನಾಗಿ ರಿಹಾನ ಅವರನ್ನು ಹಾಗೂ ಇನ್ನಿತರ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಪತ್ರಗಳನ್ನು ನೀಡಲಾಯಿತು. ಮುಂಬರುವ ದಿನಗಳಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿಯ ಕಲ್ಯಾಣ ಸಂಘದ ಶರತ್ತುಗಳ ಹಾಗೂ ನಿಯಮಗಳಬದ್ಧವಾಗಿ ಸಾಮಾಜಿಕ ಸೇವೆ ಮಾಡುವುದರಲ್ಲಿ ಆದ್ಯತೆ ನೀಡಿ ಮುಂದಿನ ದಿನಗಳಲ್ಲಿ ಕಾರ್ಯ ಪ್ರವೃತ್ತಿ ಕೊಳ್ಳುತ್ತೇವೆಂದು ಪ್ರಮಾಣವಚನ ಸ್ವೀಕರಿಸಿದರು ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಶಕ್ತಿಯ ಕಲ್ಯಾಣ ಕರ್ನಾಟಕದ ರಾಜ್ಯಾಧ್ಯಕ್ಷರು ಎಸ್ ದೇವಾನಂದ ಕುಮಾರ್ ತಿಳಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 