ಸಹಕಾರ ಭಾರತಿ ಜಿಲ್ಲಾ ಘಟಕದ ಸದಸ್ಯರ ನೇಮಕ
Appointment of members of Sahakari Bharati district unit
ತಾಳಿಕೋಟೆ 25: ವಿಜಯಪುರದ ಸಹಕಾರ ಭಾರತಿ ಜಿಲ್ಲಾ ಘಟಕದ ಸದಸ್ಯರಾಗಿ ಪಟ್ಟಣದ ತಾಳಿಕೋಟಿ ಅರ್ಬನ್ ಬ್ಯಾಂಕ್ ಉಪಾಧ್ಯಕ್ಷ ಚಿಂತಪ್ಪಗೌಡ ಯಾಳಗಿ ನೇಮಕವಾಗಿದ್ದಾರೆ ಎಂದು ಸಹಕಾರ ಭಾರತಿ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಹರ್ಷಗೌಡ ಎಸ್.ಪಾಟೀಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವಿಜಯಪುರದ ಭಾವಸಾರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಜು.25 ರಂದು ಪದಗ್ರಹಣ ಜರುಗಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 