ನೂತನ ಪದಾಧಿಕಾರಿಗಳ ನೇಮಕ
ಲೋಕದರ್ಶನ ವರದಿ
ಶಿರಹಟ್ಟಿ: ಅಖಂಡ ಶಿರಹಟ್ಟಿ ತಾಲೂಕಿನಿಂದ ಬೇರ್ಪಟ್ಟ ಲಕ್ಷ್ಮೇಶ್ವರ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣಕ್ಕೆ ಹೊಸದಾಗಿ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಯಿತು.
ಇತ್ತೀಚೆಗೆ ಲಕ್ಷ್ಮೇಶ್ವರ ಪ್ರವಾಸಿ ಮಂದಿರದಲ್ಲಿ ನಡೆದ ನೂತನ ತಾಲೂಕು ಸಭೆಯಲ್ಲಿ ಗದಗ ಜಿಲ್ಲಾಧ್ಯಕ್ಷ ದಾವಲಸಾಬ ಮುಳಗುಂದ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದಶರ್ಿಯಾಗಿ ಸೀನು ಬಂಡಾರಿ, ಖಜಾಂಚಿಯಾಗಿ ವೆಂಕಟೇಶ ಬೇಲೂರು, ಹಾವೇರಿ ಜಿಲ್ಲಾ ಕಾರ್ಯದಶರ್ಿಯಾಗಿ ನೂರಹ್ಮದ ಲಕ್ಷ್ಮೇಶ್ವರ ಇವರನ್ನು ಆಯ್ಕೆಯ ಮೂಲಕ ನೇಮಿಸಲಾಯಿತು. ಈ ಸಂದರ್ಭದಲ್ಲಿ ಶಿರಹಟ್ಟಿ ತಾಲೂಕಾಧ್ಯಕ್ಷ ರಫೀಕ್ ಕೆರೆಮನಿ, ಲಕ್ಷ್ಮೇಶ್ವರ ತಾಲೂಕಾಧ್ಯಕ್ಷ ಇಲಿಯಾಸ್ ಮೀರಾ ಹಾಗೂ ಸರ್ವ ಪದಾಧಿಕಾರಿಗಳು ಹಾಜರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 