ಧಾರವಾಡ ಜನತೆಗೆ ಅಪ್ಪು ಅಭಿನಂದನೆ
ಲೋಕ ದರ್ಶನ ವರದಿ
ಧಾರವಾಡ 10: ಧಾರವಾಡ ಜನತೆಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಯುವರತ್ನ ಚಿತ್ರದ ಶೂಟಿಂಗ್ ಗೆ ಸಹಕರಿಸಿದ ಧಾರವಾಡ ಜನತೆಗೆ ಪುನೀತ್ ಧನ್ಯವಾದ ಹೇಳಿದ್ದಾರೆ.
ಕಳೆದ ವಾರ ಕವಿವಿ ಹಾಗೂ ಕನರ್ಾಟಕ ಕಾಲೇಜು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಯುವರತ್ನ ಚಿತ್ರದ ಚಿತ್ರೀಕರಣ ನಡೆದಿತ್ತು. ಯುವರತ್ನ ಸಿನಿಮಾ ಧಾರವಾಡದಲ್ಲಿ ಶೂಟ್ ಮಾಡಿದ್ವಿ, ಅಲ್ಲಿಗೆ ಬಂದಾಗ ಎಲ್ಲರೂ ತುಂಬಾ ಅವಕಾಶ ಕೊಟ್ಟರು. ಧಾರವಾಡದಲ್ಲಿ ಇದ್ದಾಗ ಉತ್ತರ ಕನರ್ಾಟಕ ಜನರ ಪ್ರೀತಿ ನನಗೆ ತುಂಬಾ ಸಂತೋಷ ಕೊಟ್ಟಿತು. ಕೆಲವರಿಗೆ ಫೋಟೋ ತೆಗೆಸಿಕೊಳ್ಳಲು ಸಿಗಲು ಆಗಿರಕ್ಕಿಲ್ಲ ಅದಕ್ಕೆ ಕ್ಷಮಿಸಿ ಧಾರವಾಡಿಗರು ಶೂಟಿಂಗ್ ಸಮಯದಲ್ಲಿ ತೋರಿದ ಪ್ರೀತಿ ನನ್ನ ಜೀವಮಾನದಲ್ಲಿ ಮರೆಯೋದಿಲ್ಲ ಎಂದ ಅಪ್ಪು ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 