ಗಗನ ಸಖಿಗೆ ಅರ್ಜುನ್ ರಣತುಂಗರಿಂದ ಲೈಂಗಿಕ ಕಿರುಕುಳ ಆರೋಪ
ಮುಂಬೈ: ಶ್ರೀಲಂಕಾ ಕ್ರಿಕೆಟ್ ದಂತ ಕತೆ ಅರ್ಜುನ್
ರಣತುಂಗ
ಭಾರತಕ್ಕೆ
ಬಂದಿದ್ದಾಗ
ತನಗೆ
ಲೈಂಗಿಕ
ಕಿರುಕುಳ
ಕೊಟ್ಟಿದ್ದರು
ಅಂತ
ಇಂಡಿಯನ್
ಏರ್ಲೈನ್ಸ್ ನ ಗಗನಸಖಿಯೊಬ್ಬಳು
ಗಂಭೀರ ಆರೋಪ ಮಾಡಿದ್ದಾಳೆ.
1996ರಲ್ಲಿ ಶ್ರೀಲಂಕಾಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟಿದ್ದು
ಅಜುರ್ನ್
ರಣತುಂಗ .
ಚಾಣಕ್ಷ
ನಾಯಕತ್ವ,
ನೇರ ಮಾತು , ಅದ್ಬುತ ಆಡಳಿತಗಾರನಾಗಿ
ಹೆಸರು ಮಾಡಿದವರು. ಅನ್ಯಾಯ ಕಂಡಾಗಲೆಲ್ಲ ಸಿಡಿದೇಳುತ್ತಿದ್ದ
ಅರ್ಜುನ್
ರಣತುಂಗ
ಮೇಲೆಯೇ
ಈಗ
ಇಂಡಿಯನ್
ಏರ್ಲೈನ್ಸ್ ನ ಗಗನಸಖಿಯೊಬ್ಬಳು
ಲೈಂಗಿಕ
ಆರೋಪ ಮಾಡಿದ್ದಾಳೆ.
ಗಗನ ಸಖಿ ಫೇಸ್ಬುಕ್ನಲ್ಲಿ ನನ್ನ ಸಹೋದ್ಯೋಗಿ ಆಟೋಗ್ರಾಫ್ಗಾಗಿ ಮುಂಬೈನ ಜುಹು ಸೆಂಚೂರ ಹೋಟೇಲ್ಗೆ ಹೋದಾಗ ಅರ್ಜುನ ರಣತುಂಗ ನನ್ನ ಸೊಂಟ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ರು. ನಾನು ತಕ್ಷಣ ರಿಸೆಪ್ಶನ್ ಬಳಿ ಹೋಗಿ ದೂರು ಕೊಟ್ಟೆ ಆದರೆ ರಿಸೆಪ್ಶನಿಸ್ಟ್ ಇದು ನಿಮ್ಮ ವೈಯಕ್ತಿಕ ವಿಷಯ ಎಂದು ಹೇಳಿ ಸಹಾಯ ಮಾಡಲಿಲ್ಲ ಎಂದು ದೂರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 