ಸ್ಮಾರ್ಟಸಿಟಿಯಲ್ಲಿ ಆರ್ಟ ಗ್ಯಾಲರಿ ಅಗತ್ಯವಿದೆ: ಡಿ.ಮಹೇಂದ್ರ
ಬೆಳಗಾವಿ, 27: ಬೆಳಗಾವಿಯ ಪರಿಸರ ಸಾಂಸ್ಕೃತಿಕ ಪರಂಪರೆಯಿಂದ ಕೂಡಿದೆ. ಇಲ್ಲಿ ಭಾಷಾ ಬಾಂಧವ್ಯ ಬೆಳೆಸಲು ಕಲೆಯ ಮಾದ್ಯಮ ಪೂರಕವಾಗಿದೆ. ಇಂತಹ ಸ್ಮಾರ್ಟ ಸಿಟಿಯಲ್ಲಿ ಕಲಾ ಗ್ಯಾಲರಿಯ ಅಗತ್ಯವಿದೆಯೆಂದು ಕನರ್ಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷರಾದ ಡಿ.ಮಹೇಂದ್ರ ಅವರು ಹೇಳಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕನರ್ಾಟಕ ಲಲಿತಕಲಾ ಅಕಾಡೆಮಿಯ ಬೆಳಗಾವಿ ಜಿಲ್ಲೆಯ ಚಿತ್ರಕಲಾವಿದರಿಗಾಗಿ ಹೊಸ ಆಲೋಚನೆ ಹಾಗೂ ಹೊಸ ಸಾಧ್ಯತೆ ಶಿಷರ್ಿಕೆಯಡಿಯಲ್ಲಿ (ನ.24) ರಂದು ನಡೆದ ಆಪ್ತ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಕಾಡೆಮಿ ಸದಸ್ಯ ಪ್ರಾ. ಜಯಾನಂದ ಮಾದರ ಅವರು ಮಾತನಾಡಿ, ಅಕಾಡೆಮಿ ಕ್ರಿಯಾ ಯೋಜನೆಯನ್ನು ಪ್ರಸ್ತಾಪಿಸಿ ಕೇಂದ್ರ ಕಛೇರಿಯಲ್ಲಿಯೇ ಕುಳಿತು ಕೆಲಸ ಮಾಡದೇ ಅಕಾಡೆಮಿಯ ಆಶೋತ್ತರಗಳು ಗಡಿ ಹಾಗೂ ಗ್ರಾಮೀಣ ಭಾಗದ ಕಲಾವಿದರಿಗೆ ತಲುಪಿಸುವ ಉದ್ದೇಶದಿಂದ ಲಲಿತಕಲಾ ಅಕಾಡೆಮಿ ನೂತನ ಆಲೋಚನೆಗಳನ್ನು ಹೊತ್ತು ತಂದಿದೆ ಎಂದು ಹೇಳಿದರು.
ಅಂತರಾಷ್ಟ್ರೀಯ ಕಲಾವಿದ ಬಾಬುರಾವ ನಿಡೋಣಿ, ದಿಲೀಪ ಕಾಳೆ, ಡಾ. ಪಿ.ಬಿ. ಗಮಾಣಿ, ವರ್ಣಕಲಾ ಸಂಸ್ಥೆಯ ಅಧ್ಯಕ್ಷ ನಾಗೇಶ ಚಿಮರೋಳ, ಲಗಮಣ್ಣ ಕಾಳೆ, ಶಂಕರ ಕಟ್ಟಿಕಾರ, ಮೊನಿಕಾ ಹಲವಾಯಿ ಗೋಕಾಕ ಸಿದ್ಧಾರ್ಥ ಲಲಿತಕಲಾ ಮಹಾವಿದ್ಯಾಲಯದ ಕಲಾ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 