ಕಲಾ ನಡಿಗೆ ನಿಮ್ಮ ಬಳಿಗೆ ಕಾರ್ಯಕ್ರಮ
Art Walk to You program
ಹಾವೇರಿ 22: ಕಲಾ ನಡಗೆ ನಿಮ್ಮ ಬಳಿಗೆ ಎಂಬ ವಿನೂತ ಕಾರ್ಯಕ್ರಮ ರವಿವಾರ ರಾಣೇಬೆನ್ನೂರು ತಾಲೂಕು ದೇವರಗುಡ್ಡ ಪ್ರವಾಸಿತಾಣ ಶ್ರೀ ಮಾಲತೇಶ ಮಾಲಸಾಂಭಾ ವೇದಿಕೆಯಲ್ಲಿ ಜರುಗಿತು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಶೇಖರ ಹಂಚಿನಮನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಮಾಲತೇಶ ಮೈಲಾರ ಲಿಂಗ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಗವಿಸಿದ್ದಪ್ಪ ದ್ಯಾಮಣ್ಣವರ, ದೇವರಗುಡ್ಡ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮಂಜುನಾಥ ವೇಷಗಾರ, ಉಪಸ್ಥಿತರಿದ್ದರು. ಪರಶುರಾಮ ಬಣಕಾರ ಹಾಗೂ ಸಂಗಡಿಗರಿಂದ ಜಾನಪದ ಸಂಗೀತ ಕಾರ್ಯಕ್ರಮ, ಶಿವನಗೌಡ ಪಾಟೀಲ ಹಾಗೂ ಸಂಗಡಿಗರಿಂದ ಡೊಳ್ಳುಕುಣಿತ ಕಾರ್ಯಕ್ರಮ ನಡೆಸಿಕೊಟ್ಟರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 