ಅರುಣ್ ಜೇಟ್ಲಿ ಪ್ರತಿಮೆ ಸ್ಥಾಪನೆ : ನಿತೀಶ್ ಕುಮಾರ್
ಪಾಟ್ನಾ,ಆ 31 : ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿಗೆ ಗೌರವ ಸಲ್ಲಿಸಲು ರಾಜ್ಯದಲ್ಲಿ ಅವರ ಪ್ರತಿಮೆ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಘೋಷಿಸಿದರು.
ಅರುಣ್ ಜೇಟ್ಲಿಯವರ ಜನ್ಮ ದಿನವನನ್ನು ಪ್ರತಿವರ್ಷ ರಾಜ್ಯ ಸಮಾರಂಭವಾಗಿ ಆಚರಿಸಲಾಗುವುದು ಎಂದು ಅವರು ತಿಳಿಸಿದರು.
ಅರುಣ್ ಜೇಟ್ಲಿ ಅವರು ಅಸಾಧಾರಣ,ಅದ್ಭುತ ವ್ಯಕ್ತಿ. ಅವರು ಕೇಂದ್ರದಲ್ಲಿ ವಿವಿಧ ಸಚಿವಾಲಯಗಳ ಜವಾಬ್ದಾರಿಯನ್ನು ಬಹಳ ಯಶಸ್ವಿಯಾಗಿ ನಿರ್ವಹಿಸಿದ್ದರು ಎಂದು ಗುಣಗಾನ ಮಾಡಿದ್ದಾರೆ.
ಕಳೆದ ವಾರ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಅರುಣ್ ಜೇಟ್ಲಿ ಹೆಸರಿಡಲು ನಿರ್ಧರಿಸಿತ್ತು.
ಅರುಣ್ ಜೇಟ್ಲಿ ಕಳೆದ 24 ರಂದು ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 