ಬನಹಟ್ಟಿ ವಿಠ್ಠಲ ಮಂದಿರದಲ್ಲಿ ಆಷಾಢ ಏಕಾದಶಿ ಆಚರಣೆ
Ashadha Ekadashi celebration at the Vitthala Temple in Banahatti
ಲೋಕದರ್ಶನ ವರದಿ
ರಬಕವಿ-ಬನಹಟ್ಟಿ 25 : ಆಷಾಢ ಏಕಾದಶಿ ಪ್ರಯುಕ್ತ ಬನಹಟ್ಟಿ ಮಂಗಳವಾರ ಪೇಟೆಯ ವಿಠ್ಠಲ ಮಂದಿರದಲ್ಲಿ ವಿಠ್ಠಲ ರುಕಮಾಯಿ ದೇವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆಗೈಯಲಾಯಿತು. ವಿಠ್ಠಲ ರುಕುಮಾಯಿ ಮೂರ್ತಿಗಳನ್ನು ಪಲ್ಲಕ್ಕಿ ಮೂಲಕ ಕೃಷ್ಣಾ ನದಿಗೆ ಒಯ್ದು, ವಿಶೇಷ ಪೂಜೆ-ಪುನಸ್ಕಾರಗಳು ನಡೆದು, ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಾಮದೇವ ಸಿಂಪಿ ಸಮಾಜದ ಪರಶುರಾಮ ಕೋಪರ್ಡೆ (ಪುಜಾರಿ), ವಿಜಯ ಕೋಪರ್ಡೆ, ಬಾಳಕೃಷ್ಣ ಹಾಸೀಲಕರ, ವಿಠ್ಠಲ ಕೋಪರ್ಡೆ, ವಿಜಯ ಬಗಾಡೆ, ಆನಂದ ಬಕರೆ, ಗೋಪಾಲ ಬಗಾಡೆ, ಸಂಜು ಕೋಪರ್ಡೆ, ಕಿರಣ ಭಸ್ಮೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 