ಆಶಿಸ್ ಸಾದರ್ ರಾಷ್ಟ್ರಮಟ್ಟಕ್ಕೆ ಆಯ್ಕೆ
Ashish Sadar selected for national level
ಲೋಕದರ್ಶನ ವರದಿ
ಆಶಿಸ್ ಸಾದರ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಧಾರವಾಡ 02: ಇಲ್ಲಿಯ ಮಾಳಮಡ್ಡಿ ಕೆ.ಇ.ಬೋರ್ಡ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆಶಿಶ್ ಸಾದರ ಇತ್ತೀಚಿಗೆ ಬೆಂಗಳೂರಿನ ಡಿಎಸ್ಇಆರ್ಟಿಯಲ್ಲಿ ರಾಜ್ಯ ಮಟ್ಟದ ಸ್ತರೀಯ ಬಾಲವೈಜ್ಞಾನಿಕ್ ಪ್ರದರ್ಶಿನಿ-2025 ಪ್ರದರ್ಶನದಲ್ಲಿ ಭಾಗವಹಿಸಿ ‘ಸಾರಿಗೆ ಮತ್ತು ಸಂವಹನ’ ಎಂಬ ಥೀಮ್ನ ಅಡಿಯಲ್ಲಿ ಅತ್ಯುತ್ತಮ ಪ್ರದರ್ಶನ ಪ್ರಸ್ತುತಪಡಿಸಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಸದರಿ ವಿದ್ಯಾರ್ಥಿಗೆ, ಮಾರ್ಗದರ್ಶಿ ಶಿಕ್ಷಕಿ ಎಂಎಸ್ಕೋಳಿವಾಡ ಹಾಗೂ ಸಂಸ್ಥೆಯ ಮುಖ್ಯಾಪಾಧ್ಯಾಯರಿಗೆ ಡಯಟ್ ಪ್ರಾಚಾರ್ಯ ಜೆ.ಜಿ.ಸೈಯದ್, ನೋಡಲ್ ಅಧಿಕಾರಿ ಹೇಮಲತಾ ಪಿ ಅಮ್ಮಿನಬಾವಿ, ಹಿರಿಯ ಉಪನ್ಯಾಸಕರು ಮತ್ತು ಉಪನ್ಯಾಸಕರು ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. ರಾಷ್ಟ್ರ ಮಟ್ಟದಲ್ಲೂ ಕೂಡ ಪ್ರಥಮ ಶ್ರೇಣಿಯಲ್ಲಿ ಆಯ್ಕೆಯಾಗಲಿ ಎಂದು ಶುಭ ಹಾರೈಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 