ಅಶೋಕ ದುಡಗುಂಟಿ ಅಧಿಕಾರ ಸ್ವೀಕಾರ
Ashok Dudgunti assumes power
ಉಗರಗೋಳ 02: ಸಮೀಪದ ಯಲ್ಲಮ್ಮನಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಅಶೋಕ ದುಡಗುಂಟಿ ಸೋಮವಾರ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ದುಡಗುಂಟಿ ಅವರನ್ನು ಯಲ್ಲಮ್ಮ ದೇವಸ್ಥಾನ ಸಿಬ್ಬಂದಿ ಸನ್ಮಾನಿಸಿದರು.
ಸವದತ್ತಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಎಸ್ ಎಮ್ ಮುದಗಲ್ಲ್ ಹಾಗೂ ದೇವಸ್ಥಾನ ಸಿಬ್ಬಂದಿ ಇದ್ದರು.
ರಾಜ್ಯದಲ್ಲೇ ಅತಿಹೆಚ್ಚಿನ ಭಕ್ತರು ಯಲ್ಲಮ್ಮನ ಸನ್ನಿಧಿಗೆ ಆಗಮಿಸುತ್ತಾರೆ. ಇಲ್ಲಿ ಹೆಚ್ಚಿನ ಮೂಲಸೌಕರ್ಯ ಸೃಷ್ಟಿಸಿ, ಭಕ್ತರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು. ಎಲ್ಲರ ಸಹಕಾರದೊಂದಿಗೆ ಗುಡ್ಡದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ದುಡಗುಂಟಿ ಹೇಳಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 