ಸಂಗೊಳ್ಳಿ ರಾಯಣ್ಣ ನಾಮ ಫಲಕಕ್ಕೆ ಅವಮಾನ ಮಾಡಿದ್ದನ್ನು ಖಂಡಿಸಿ ಅಶೋಕ ಚಂದರಗಿ ಆಕ್ರೋಶ
ಬೆಳಗಾವಿ:
ನಗರದಲ್ಲಿನ ಸಂಗೊಳ್ಳಿ ರಾಯಣ್ಣ ನಾಮ ಫಲಕಕ್ಕೆ ಅವಮಾನ
ಮಾಡಿದ್ದನ್ನು ಖಂಡಿಸಿ ಕನ್ನಡ ಪರ ಹೋರಾಟಗಾರ ಅಶೋಕ
ಚಂದರಗಿ ನಾಮ ಫಲಕವನ್ನು ಜಿಲ್ಲಾಧಿಕಾರಿ
ಕಚೇರಿಯ ಮಂದೆ ತಂದಿಟ್ಟು ಆಕ್ರೋಶ
ವ್ಯಕ್ತ ಪಡಿಸಿದರು.
ಗುರುವಾರ
ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಫಲಕದ ಬಗ್ಗೆ ಜಿಲ್ಲಾಧಿಕಾರಿ
ಜೊತೆಗೆ ಚಚರ್ೆ ನಡೆಸಲಾಗಿತ್ತು. ನಗರದಲ್ಲಿನ ಸಂಗೊಳ್ಳಿ ರಾಯಣ್ಣ ರಸ್ತೆ ನಾಮಫಲಕವನ್ನು ತೆರವು ಮಾಡಿ ಕೋಟರ್್ ರಸ್ತೆ
ಎಂದು ಹಾಕಬೇಕು ಎಂದು ಜಿಲ್ಲಾಡಳಿತ ವಿವಾದ
ಮಾಡಿಕೊಂಡಿತ್ತು.
ಅದರ
ಬೆನ್ನಲೆ ಸಂಗೊಳ್ಳಿ ರಾಯಣ್ಣ ರಸ್ತೆಯ ನಾಮಫಲಕವನ್ನು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಎಸೆದು ಅವಮಾನ ಮಾಡಿದ್ದನ್ನು ವಿರೋಧಿಸಿ ಕನ್ನಡ ಪರ ಹೋರಾಟಗಾರ ಅಶೋಕ
ಚಂದರಗಿ ನಾಮಫಲಕವನ್ನು ತೆಗೆದುಕೊಂಡು ಹೋಗಿ ಜಿಲ್ಲಾಧಿಕಾರಿಗಳ ಕಚೇರಿಯ
ಮುಂಭಾಗದಲ್ಲಿ ಇಟ್ಟು ಜಿಲ್ಲಾಡಳಿತದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತ
ಪಡಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 