ಮಹಾಮಂಡಲ ನಿರ್ದೇಶಕರಾಗಿ ಅಶೋಕ ಕಟ್ಟಿ ಆಯ್ಕೆ
Ashoka Katti was selected as Mahamandal director
ತಾಳಿಕೋಟಿ 09: ಪಟ್ಟಣದ ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯರಾದ ಅಶೋಕ ಕಟ್ಟಿ ಇವರು ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢ ಶಾಲೆ ಇದರ ವಿಜಯಪುರ ಮಹಾ ಮಂಡಲದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಹಾಮಂಡಲದ ತೆರವಾದ ಒಂದು ಸ್ಥಾನಕ್ಕೆ (2025-26 ನೇ ಸಾಲಿನ) ಮಾರ್ಚ್ 7ರಂದು ನಡೆದ ಚುನಾವಣೆಯಲ್ಲಿ ಅಶೋಕ ಕಟ್ಟಿ ಇವರು ಅವಿರೋಧವಾಗಿ ಜಿಲ್ಲಾ ಮಹಾಮಂಡಲದ ನಿರ್ದೇಶಕರಾಗಿ ಆಯ್ಕೆಯಾದರು.
ಕೃತಜ್ಞತೆ: ತಮ್ಮನ್ನು ವಿಜಯಪುರ ಜಿಲ್ಲಾ ಮಹಾಮಂಡಲದ ನಿರ್ದೇಶಕರಾಗಿ ಒಮ್ಮತ ಅಭಿಪ್ರಾಯದಿಂದ ಅವಿರೋಧವಾಗಿ ಆಯ್ಕೆ ಮಾಡಿದ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢ ಶಾಲೆಗಳ ಶಿಕ್ಷಕ ವರ್ಗಕ್ಕೆ ಅಶೋಕ ಕಟ್ಟಿ ಅವರು ಕೃತಜ್ಞತೆಗಳನ್ನು ಸಲ್ಲಿಸಿ, ಅವರ ಆಶೋತ್ತರಗಳಿಗೆ ಸ್ಪಂದಿಸುವಂತೆ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 