ಅಶ್ವಿನ್ ಎ. ಶೇಣ್ವಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ
Ashwin A. Shenvi gets Best Service Award
ಲೋಕದರ್ಶನ ವರದಿ
ದಾಂಡೇಲಿ 29: ದಾಂಡೇಲಿಯ ಬಾಂಗೂರ ನಗರ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಆನಂದ ಕೆ. ಶೇಣ್ವಿ ಅವರ ಪುತ್ರ ಐಜಿಪಿ ಮತ್ತು ಸಿಬಿಐ ಜಂಟಿ ನಿರ್ದೇಶಕರಾದ ಅಶ್ವಿನ್ ಎ. ಶೇಣ್ವಿಯವರಿಗೆ ದೆಹಲಿಯಲ್ಲಿ ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಈ ಪ್ರಶಸ್ತಿಯನ್ನು ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಸೂರ್ಯಕಾಂತ ಅವರು ಈ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಅಶ್ವಿನ್ ಎ. ಶೇಣ್ವಿಯವರು ದಾಂಡೇಲಿಯ ಬಾಂಗೂರ ನಗರ ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಅವರ ತಾಯಿ ಆಶಾ ಎ. ಶೇಣ್ವಿ ಅಂಚೆ ಇಲಾಖೆಯ ನಿವೃತ್ತ ಅಧಿಕಾರಿಯಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 